<p><strong>ಮೈಸೂರು</strong>: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ ಇಲ್ಲಿನ ಬಂಡೀಪಾಳ್ಯದ ಸಗಟು ಮಳಿಗೆಗೆ ಶನಿವಾರ ಭೇಟಿ ನೀಡಿ, ಆಹಾರ ಧಾನ್ಯಗಳನ್ನು ಪರಿಶೀಲಿಸಿದರು.</p>.<p>ಅಕ್ಕಿ, ರಾಗಿಯ ಗುಣಮಟ್ಟ ಪರಿಶೀಲಿಸಿ, ‘ಉತ್ತಮವಾದ ಆಹಾರ ಧಾನ್ಯಗಳನ್ನು ಫಲಾನುಭವಿಗಳಿಗೆ ತಲುಪಿಸಬೇಕು. ಸಗಟು ಮಳಿಗೆಗಳಲ್ಲಿ ಗುಣಮಟ್ಟವನ್ನು ಕಾಪಾಡಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಹಮಾಲಿ ಕೆಲಸಗಾರರನ್ನು ಮಾತನಾಡಿಸಿದ ಅವರು, ಸಮಸ್ಯೆಗಳು ಏನೇ ಇದ್ದರೂ ಬಗೆಹರಿಸಲಾಗುವುದು ಎಂದರು.</p>.<p>ಇಲಾಖೆಯ ಉಪ ನಿರ್ದೇಶಕ ಮಂಟೇಸ್ವಾಮಿ, ಸಗಟು ಮಳಿಗೆಯ ಸಹಾಯಕ ನಿರ್ದೇಶಕ ಕಿರಣ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್. ಮುನಿಯಪ್ಪ ಇಲ್ಲಿನ ಬಂಡೀಪಾಳ್ಯದ ಸಗಟು ಮಳಿಗೆಗೆ ಶನಿವಾರ ಭೇಟಿ ನೀಡಿ, ಆಹಾರ ಧಾನ್ಯಗಳನ್ನು ಪರಿಶೀಲಿಸಿದರು.</p>.<p>ಅಕ್ಕಿ, ರಾಗಿಯ ಗುಣಮಟ್ಟ ಪರಿಶೀಲಿಸಿ, ‘ಉತ್ತಮವಾದ ಆಹಾರ ಧಾನ್ಯಗಳನ್ನು ಫಲಾನುಭವಿಗಳಿಗೆ ತಲುಪಿಸಬೇಕು. ಸಗಟು ಮಳಿಗೆಗಳಲ್ಲಿ ಗುಣಮಟ್ಟವನ್ನು ಕಾಪಾಡಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಹಮಾಲಿ ಕೆಲಸಗಾರರನ್ನು ಮಾತನಾಡಿಸಿದ ಅವರು, ಸಮಸ್ಯೆಗಳು ಏನೇ ಇದ್ದರೂ ಬಗೆಹರಿಸಲಾಗುವುದು ಎಂದರು.</p>.<p>ಇಲಾಖೆಯ ಉಪ ನಿರ್ದೇಶಕ ಮಂಟೇಸ್ವಾಮಿ, ಸಗಟು ಮಳಿಗೆಯ ಸಹಾಯಕ ನಿರ್ದೇಶಕ ಕಿರಣ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>