ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

600 ಕೆ.ಜಿ. ಭಾರ ಹೊತ್ತ ಅಭಿಮನ್ಯು ಆನೆ: ತಾಲೀಮಿನಲ್ಲಿ ಯಶಸ್ವಿ

1.05 ಗಂಟೆಯಲ್ಲೇ ಬನ್ನಿಮಂಟಪದ ಪಂಜಿನ ಕವಾಯತು ಮೈದಾನ ತಲುಪಿದ ಗಜಪಡೆಯ ಕ್ಯಾಪ್ಟನ್‌
Published : 15 ಸೆಪ್ಟೆಂಬರ್ 2023, 15:55 IST
Last Updated : 15 ಸೆಪ್ಟೆಂಬರ್ 2023, 15:55 IST
ಫಾಲೋ ಮಾಡಿ
Comments
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಶುಕ್ರವಾರ ‘ಅಭಿಮನ್ಯು’ ಆನೆಗೆ 600 ಕೆ.ಜಿ. ತೂಕದ ಮರಳು ಮೂಟೆ ಹೊರಿಸಿ ಅರಮನೆ ಆವರಣದಿಂದ ಬನ್ನಿಮಂಟಪದವರೆಗೆ ಸಾಗುವ ತಾಲೀಮನ್ನು ಶುಕ್ರವಾರ ನಡೆಸಲಾಯಿತು –ಪ್ರಜಾವಾಣಿ ಚಿತ್ರ/ಅನೂಪ್ ರಾಘ.ಟಿ.
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಶುಕ್ರವಾರ ‘ಅಭಿಮನ್ಯು’ ಆನೆಗೆ 600 ಕೆ.ಜಿ. ತೂಕದ ಮರಳು ಮೂಟೆ ಹೊರಿಸಿ ಅರಮನೆ ಆವರಣದಿಂದ ಬನ್ನಿಮಂಟಪದವರೆಗೆ ಸಾಗುವ ತಾಲೀಮನ್ನು ಶುಕ್ರವಾರ ನಡೆಸಲಾಯಿತು –ಪ್ರಜಾವಾಣಿ ಚಿತ್ರ/ಅನೂಪ್ ರಾಘ.ಟಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT