‘ಭಾರತ್ ಜೋಡೊ, ಮೇಕೆದಾಟು ಪಾದಯಾತ್ರೆ, ಸಿದ್ದರಾಮಯ್ಯ ಜನ್ಮದಿನೋತ್ಸವದಲ್ಲಿ ಲಕ್ಷಾಂತರ ಮಂದಿ ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿದ್ದಾರೆ. ಅದೇ ಮಾದರಿಯಲ್ಲಿ 2023ರಲ್ಲೂ ಜನರು ಕಾಂಗ್ರೆಸ್ ಬೆಂಬಲಿಸಲಿದ್ದಾರೆ. ಪಕ್ಷ ಸಂಘಟನೆ ಸಂಬಂಧ ಜನವರಿ ಮೊದಲ ವಾರಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿರಥಯಾತ್ರೆ ಆರಂಭವಾಗಲಿದೆ’ ಎಂದು ತಿಳಿಸಿದರು.