ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಮೈಸೂರು | ಸಂಸ್ಕೃತ ಶಾಲೆ: ಭೀತಿ ಹೆಚ್ಚಿದ ‘ಶಿಥಿಲಾವಸ್ಥೆ’

ಮಳೆಗಾಲದೊಂದಿಗೆ ‘ಆತಂಕವೂ’ ಹೆಚ್ಚಳ; ರಾಜ್ಯದ ವಿವಿಧೆಡೆಯಿಂದ ಬರುವ ಮಕ್ಕಳು
Published : 27 ಮೇ 2025, 5:49 IST
Last Updated : 27 ಮೇ 2025, 5:49 IST
ಫಾಲೋ ಮಾಡಿ
Comments
ಈ ಪಾರಂಪರಿಕ ಕಟ್ಟಡವನ್ನು ಉತ್ತಮವಾಗಿ ದುರಸ್ತಿಪಡಿಸಿದರೆ ಸುರಕ್ಷತೆಯ ದೃಷ್ಟಿಯಿಂದ ಎದುರಾಗಿರುವ ಆತಂಕ ದೂರಾಗಲಿದೆ. ಈ ನಿಟ್ಟಿನಲ್ಲಿ ಸರ್ಕಾರದ ಗಮನಸೆಳೆದಿರುವೆ.
- ಪಿ.ಸತ್ಯನಾರಾಯಣ, ಪ್ರಾಂಶುಪಾಲ, ಸರ್ಕಾರಿ ಮಹಾರಾಜ ಸಂಸ್ಕೃತ ಕಾಲೇಜು
ಮೈಸೂರಿನ ಸಂಸ್ಕೃತ ಪಾಠಶಾಲೆ ಕಟ್ಟಡದ ದುರಸ್ತಿ ಆಗಬೇಕಿರುವುದು ಗಮನಕ್ಕೆ ಬಂದಿದೆ. ಅಂದಾಜುಪಟ್ಟಿ ಪರಿಶೀಲಿಸಿ ಅನುದಾನ ಬಿಡುಗಡೆಗೆ ಕ್ರಮ ವಹಿಸುವೆ.
- ರಾಮಲಿಂಗಾರೆಡ್ಡಿ, ಮುಜರಾಯಿ ಸಚಿವ
ಮಹಾರಾಜ ಸರ್ಕಾರಿ ಸಂಸ್ಕೃತ ಕಾಲೇಜಿನ ಕಟ್ಟಡ ದುಃಸ್ಥಿತಿಯಲ್ಲಿರುವುದು
ಮಹಾರಾಜ ಸರ್ಕಾರಿ ಸಂಸ್ಕೃತ ಕಾಲೇಜಿನ ಕಟ್ಟಡ ದುಃಸ್ಥಿತಿಯಲ್ಲಿರುವುದು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT