ಸೋಮವಾರ, 5 ಜನವರಿ 2026
×
ADVERTISEMENT
ADVERTISEMENT

ಕಂದಾಯ ವಸೂಲಿಗೆ ಕಾರ್ಯಪಡೆ ರಚಿಸಿ: ಪ.ಪಂ, ನಗರಸಭೆ ಅಧಿಕಾರಿಗಳ ಸಭೆಯಲ್ಲಿ ಜಿಟಿಡಿ

Published : 4 ಜನವರಿ 2026, 5:19 IST
Last Updated : 4 ಜನವರಿ 2026, 5:19 IST
ಫಾಲೋ ಮಾಡಿ
Comments
ಪಟ್ಟಣ ಪಂಚಾಯಿತಿ ಮತ್ತು ನಗರಸಭೆ ವ್ಯಾಪ್ತಿಯಲ್ಲಿರುವ ಸ್ಮಶಾನಗಳ ಅಭಿವೃದ್ಧಿಗೆ ಕೂಡಲೇ ಟೆಂಡರ್ ಕರೆದು ಕ್ರಮ ವಹಿಸಬೇಕು
ಜಿ.ಟಿ. ದೇವೇಗೌಡ ಶಾಸಕ
‘ತೊಂದರೆ ಆಗದಂತೆ ನೋಡಿಕೊಳ್ಳಿ’
‘ನಗರ ಮತ್ತು ಹೊರವಲಯದ ಬಡಾವಣೆಗಳು ಗ್ರಾಮಾಂತರ ಪ್ರದೇಶದ ಹಳ್ಳಿಗಳಿಗೆ ದಿನದ 24 ಗಂಟೆಯೂ ಕುಡಿಯುವ ನೀರು ಒದಗಿಸುವ ಹಳೇ ಉಂಡುವಾಡಿ ಯೋಜನೆ ಕಾಮಗಾರಿ ಆರು ತಿಂಗಳಲ್ಲಿ ಮುಗಿಯಲಿದೆ. ಅಲ್ಲಿಯವರೆಗೆ ಕಾವೇರಿ ಕಬಿನಿ ಜಲಮೂಲದಿಂದ ಒದಗಿಸುತ್ತಿರುವ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು’ ಎಂದು ಜಿ.ಟಿ. ದೇವೇಗೌಡ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT