ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ಹೇಮಾವತಿ, ಕೆಆರ್‌ಎಸ್‌: ಪ್ರವಾಹದ ಮುನ್ನೆಚ್ಚರಿಕೆ

ಕೊಡಗು, ಹಾಸನದಲ್ಲಿ ಮುಂದುವರಿದ ಮಳೆ
Published : 25 ಜುಲೈ 2024, 20:30 IST
Last Updated : 25 ಜುಲೈ 2024, 20:30 IST
ಫಾಲೋ ಮಾಡಿ
Comments
ಬೇಲೂರು ತಾಲ್ಲೂಕಿನ ಯಗಚಿ ಜಲಾಶಯದ ಐದು ಕ್ರಸ್ಟ್‌ಗೇಟ್‌ಗಳ ಮೂಲಕ ನೀರನ್ನು ನದಿಗೆ ಬಿಡಲಾಯಿತು.
ಬೇಲೂರು ತಾಲ್ಲೂಕಿನ ಯಗಚಿ ಜಲಾಶಯದ ಐದು ಕ್ರಸ್ಟ್‌ಗೇಟ್‌ಗಳ ಮೂಲಕ ನೀರನ್ನು ನದಿಗೆ ಬಿಡಲಾಯಿತು.
ಸಕಲೇಶಪುರ ತಾಲ್ಲೂಕಿನ ಹೆತ್ತೂರು- ಕುಂಬ್ರಹಳ್ಳಿ ಸಂಪರ್ಕ ರಸ್ತೆಯ ಯಡಕೆರೆ ಗ್ರಾಮದ ಸೇತುವೆ ಮೇಲೆ ನೀರು ಹರಿಯುತ್ತಿದ್ದು ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಪ್ರಜಾವಾಣಿ ಚಿತ್ರ/ಜಗದೀಶ್‌ ಆರ್‌.ಹೊರಟ್ಟಿ
ಸಕಲೇಶಪುರ ತಾಲ್ಲೂಕಿನ ಹೆತ್ತೂರು- ಕುಂಬ್ರಹಳ್ಳಿ ಸಂಪರ್ಕ ರಸ್ತೆಯ ಯಡಕೆರೆ ಗ್ರಾಮದ ಸೇತುವೆ ಮೇಲೆ ನೀರು ಹರಿಯುತ್ತಿದ್ದು ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಪ್ರಜಾವಾಣಿ ಚಿತ್ರ/ಜಗದೀಶ್‌ ಆರ್‌.ಹೊರಟ್ಟಿ
ಹಾಸನ ತಾಲ್ಲೂಕಿನ ಗೊರೂರಿನಲ್ಲಿರುವ ಹೇಮಾವತಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಗಿದ್ದು ನೂರಾರು ಜನ ಈ ದೃಶ್ಯವನ್ನು ಕಣ್ತುಂಬಿಕೊಂಡರು. ಪ್ರಜಾವಾಣಿ ಚಿತ್ರ/ಅತೀಖುರ್‌ ರಹಮಾನ್‌.
ಹಾಸನ ತಾಲ್ಲೂಕಿನ ಗೊರೂರಿನಲ್ಲಿರುವ ಹೇಮಾವತಿ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಗಿದ್ದು ನೂರಾರು ಜನ ಈ ದೃಶ್ಯವನ್ನು ಕಣ್ತುಂಬಿಕೊಂಡರು. ಪ್ರಜಾವಾಣಿ ಚಿತ್ರ/ಅತೀಖುರ್‌ ರಹಮಾನ್‌.
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿ ಸಮೀಪ ರಾಜ್ಯಹೆದ್ದಾರಿಗೆ ಗುರುವಾರ ಕುಸಿದ ಮಣ್ಣನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯಿತು
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿ ಸಮೀಪ ರಾಜ್ಯಹೆದ್ದಾರಿಗೆ ಗುರುವಾರ ಕುಸಿದ ಮಣ್ಣನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯಿತು
ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಅಣೆಕಟ್ಟೆಯಿಂದ 70 ಸಾವಿರ ಕ್ಯುಸೆಕ್‌ ನೀರನ್ನು ನದಿಗೆ ಹರಿಸಲಾಗುತ್ತಿದ್ದು ಅಣೆಕಟ್ಟೆಯ ತಗ್ಗಿನಲ್ಲಿರುವ ಸಂಗೀತ ಕಾರಂಜಿ ಸೇತುವೆ ಜಲಾವೃತವಾಗಿದೆ
ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಅಣೆಕಟ್ಟೆಯಿಂದ 70 ಸಾವಿರ ಕ್ಯುಸೆಕ್‌ ನೀರನ್ನು ನದಿಗೆ ಹರಿಸಲಾಗುತ್ತಿದ್ದು ಅಣೆಕಟ್ಟೆಯ ತಗ್ಗಿನಲ್ಲಿರುವ ಸಂಗೀತ ಕಾರಂಜಿ ಸೇತುವೆ ಜಲಾವೃತವಾಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT