<p>ಮೈಸೂರು: ‘ಹೈಲೈಫ್’ ಉಡುಪು ಹಾಗೂ ಗೃಹ ಅಲಂಕಾರಿಕ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಜೂನ್ 15, 16ರಂದು ಎಂ.ಜಿ.ರಸ್ತೆಯಲ್ಲಿರುವ ರ್ಯಾಡಿಸನ್ ಬ್ಲ್ಯೂ ಪ್ಲಾಜಾ ಹೋಟೆಲ್ನಲ್ಲಿ ನಡೆಯಲಿದೆ.</p>.<p>‘2021ರಲ್ಲಿ ಆರಂಭವಾದ ಪ್ರದರ್ಶನ ಮೇಳದ 10ನೇ ಆವೃತ್ತಿ ಇದಾಗಿದ್ದು, ದೇಶದ ಜನಪ್ರಿಯ ವಸ್ತ್ರವಿನ್ಯಾಸಕರು ವಿನ್ಯಾಸ ಮಾಡಿದ ಸಿದ್ಧ ಉಡುಪುಗಳು, ಮನಸೂರೆಗೊಳ್ಳುವ ಆಭರಣಗಳು, ಗೃಹೋಪಕರಣ, ಪೀಠೋಪಕರಣಗಳನ್ನೂ ಪ್ರದರ್ಶನಕ್ಕಿಡಲಾಗುತ್ತಿದೆ’ ಎಂದು ಆಯೋಜಕಿ ಶೋಮಿಕಾ ಶುಕ್ರವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಈ ಬಾರಿಯ ಪ್ರದರ್ಶನವನ್ನು ರೂಪದರ್ಶಿ ಹಾಗೂ ವಿನ್ಯಾಸಕಾರರಾದ ನಾಜಿಯಾ, ಸುಷ್ಮಾ ಉದ್ಘಾಟಿಸುವರು. ಬೆಳಿಗ್ಗೆ 10ರಿಂದ ರಾತ್ರಿ 8ರವರೆಗೆ ನಡೆಯುವ ಪ್ರದರ್ಶನದ ಪ್ರವೇಶ ಉಚಿತವಾಗಿದ್ದು, 50 ಮಳಿಗೆಗಳನ್ನು ತೆರೆಯಲಾಗಿದೆ. ನಾಲ್ಕು ವರ್ಷದ ಎಲ್ಲ ಪ್ರದರ್ಶನಗಳಲ್ಲಿಯೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ₹100ರಿಂದ ವಸ್ತುಗಳ ಬೆಲೆ ಆರಂಭವಾಗಲಿದೆ’ ಎಂದು ಮಾಹಿತಿ ನೀಡಿದರು.</p>.<p>ಸುದ್ದಿಗೋಷ್ಠಿಯಲ್ಲಿ ಸಂಘಟಕ ಶ್ರೀಕಾಂತ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ‘ಹೈಲೈಫ್’ ಉಡುಪು ಹಾಗೂ ಗೃಹ ಅಲಂಕಾರಿಕ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಜೂನ್ 15, 16ರಂದು ಎಂ.ಜಿ.ರಸ್ತೆಯಲ್ಲಿರುವ ರ್ಯಾಡಿಸನ್ ಬ್ಲ್ಯೂ ಪ್ಲಾಜಾ ಹೋಟೆಲ್ನಲ್ಲಿ ನಡೆಯಲಿದೆ.</p>.<p>‘2021ರಲ್ಲಿ ಆರಂಭವಾದ ಪ್ರದರ್ಶನ ಮೇಳದ 10ನೇ ಆವೃತ್ತಿ ಇದಾಗಿದ್ದು, ದೇಶದ ಜನಪ್ರಿಯ ವಸ್ತ್ರವಿನ್ಯಾಸಕರು ವಿನ್ಯಾಸ ಮಾಡಿದ ಸಿದ್ಧ ಉಡುಪುಗಳು, ಮನಸೂರೆಗೊಳ್ಳುವ ಆಭರಣಗಳು, ಗೃಹೋಪಕರಣ, ಪೀಠೋಪಕರಣಗಳನ್ನೂ ಪ್ರದರ್ಶನಕ್ಕಿಡಲಾಗುತ್ತಿದೆ’ ಎಂದು ಆಯೋಜಕಿ ಶೋಮಿಕಾ ಶುಕ್ರವಾರ ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಈ ಬಾರಿಯ ಪ್ರದರ್ಶನವನ್ನು ರೂಪದರ್ಶಿ ಹಾಗೂ ವಿನ್ಯಾಸಕಾರರಾದ ನಾಜಿಯಾ, ಸುಷ್ಮಾ ಉದ್ಘಾಟಿಸುವರು. ಬೆಳಿಗ್ಗೆ 10ರಿಂದ ರಾತ್ರಿ 8ರವರೆಗೆ ನಡೆಯುವ ಪ್ರದರ್ಶನದ ಪ್ರವೇಶ ಉಚಿತವಾಗಿದ್ದು, 50 ಮಳಿಗೆಗಳನ್ನು ತೆರೆಯಲಾಗಿದೆ. ನಾಲ್ಕು ವರ್ಷದ ಎಲ್ಲ ಪ್ರದರ್ಶನಗಳಲ್ಲಿಯೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ₹100ರಿಂದ ವಸ್ತುಗಳ ಬೆಲೆ ಆರಂಭವಾಗಲಿದೆ’ ಎಂದು ಮಾಹಿತಿ ನೀಡಿದರು.</p>.<p>ಸುದ್ದಿಗೋಷ್ಠಿಯಲ್ಲಿ ಸಂಘಟಕ ಶ್ರೀಕಾಂತ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>