ತಾಲ್ಲೂಕಿನ ಹನಗೋಡು ಲಕ್ಷ್ಮಣತೀರ್ಥ ಅಚ್ಚುಕಟ್ಟು ಪ್ರದೇಶದ ಕಾಳೇನಹಳ್ಳಿ ಹಾಗೂ ವಾರಂಚಿ ಬಯಲಿನಲ್ಲಿ ಭತ್ತಕ್ಕೆ ರೋಗ ಬಾಧೆ ಕಾಣಿಸಿಕೊಂಡಿದೆ. ರೈತರಾದ ಪಾಪಯ್ಯ, ದೇವಯ್ಯ, ರಾಮು ಹಾಗೂ ನಟೇಶ್ ಎಂಬುವವರಿಗೆ ಸೇರಿದ ಗದ್ದೆಯಲ್ಲಿ ಈ ರೋಗ ಕಾಣಿಸಿಕೊಂಡಿದ್ದು, ಅಕ್ಕಪಕ್ಕದ ಪ್ರದೇಶಕ್ಕೂ ಹರಡುವ ಸಾಧ್ಯತೆ ಇದ್ದು, ರೈತರು ಕೃಷಿ ಇಲಾಖೆ ಸಲಹೆ ಪಡೆದು ಔಷಧೋಪಚಾರ ಮಾಡಬೇಕು’ ಎಂದು ತಿಳಿಸಿದರು.