<p>ಹುಣಸೂರು: ನಿಲುವಾಗಿಲು ಗ್ರಾಮದ ರೈತ ರಮೇಶ್ (64) ಕ್ರಿಮಿನಾಶಕ ಔಷಧ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ತಂಬಾಕಿಗೆ ಸೂಕ್ತ ಬೆಲೆ ಸಿಗದಿರುವುದೇ ಕಾರಣ ಎನ್ನಲಾಗಿದೆ.</p>.<p>1.2ಎಕರೆ ಜಮೀನಿನಲ್ಲಿ ಹೊಗೆಸೊಪ್ಪು ಬೆಳೆಯುತ್ತಿದ್ದರು. ಬೆಳೆ ಸಾಲವಾಗಿ ₹3.50 ಲಕ್ಷ, ಟ್ರ್ಯಾಕ್ಟರ್ ಖರೀದಿಗೆ ₹7,67,892, ಕೆ.ಆರ್.ನಗರ ತಾಲ್ಲೂಕಿನ ಬಿಎಸ್ಎಸ್ ಪ್ರೈವೆಟ್ ಲಿಮಿಟೆಡ್ನಲ್ಲಿ ₹1 ಲಕ್ಷ ಮತ್ತು ಕೈ ಸಾಲ ₹1,80 ಲಕ್ಷ ಪಡೆದಿದ್ದರು.</p>.<p>‘ಈ ಸಾಲಿನಲ್ಲಿ ತಂಬಾಕು ಬೆಳೆಗೆ ಆರಂಭದಿಂದಲೂ ಸೂಕ್ತ ದರ ಸಿಕ್ಕಿರಲಿಲ್ಲ. ಸರಿಯಾದ ಸಮಯಕ್ಕೆ ಮಾರುಕಟ್ಟೆ ನಡೆದಿರಲಿಲ್ಲ. ಸಾಲ ಮತ್ತು ಬಡ್ಡಿ ಮರುಪಾವತಿಸಲು ಸಾಧ್ಯವಾಗಿರಲಿಲ್ಲ’ ಎಂದು ದೂರಿನಲ್ಲಿ ಕುಟುಂಬಸ್ಥರು ತಿಳಿಸಿದ್ದಾರೆ.</p>.<p>ಮೃತರಿಗೆ ಪತ್ನಿ ಮತ್ತು ಇಬ್ಬರು ಪುತ್ರರಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-38-1594695099</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹುಣಸೂರು: ನಿಲುವಾಗಿಲು ಗ್ರಾಮದ ರೈತ ರಮೇಶ್ (64) ಕ್ರಿಮಿನಾಶಕ ಔಷಧ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು, ತಂಬಾಕಿಗೆ ಸೂಕ್ತ ಬೆಲೆ ಸಿಗದಿರುವುದೇ ಕಾರಣ ಎನ್ನಲಾಗಿದೆ.</p>.<p>1.2ಎಕರೆ ಜಮೀನಿನಲ್ಲಿ ಹೊಗೆಸೊಪ್ಪು ಬೆಳೆಯುತ್ತಿದ್ದರು. ಬೆಳೆ ಸಾಲವಾಗಿ ₹3.50 ಲಕ್ಷ, ಟ್ರ್ಯಾಕ್ಟರ್ ಖರೀದಿಗೆ ₹7,67,892, ಕೆ.ಆರ್.ನಗರ ತಾಲ್ಲೂಕಿನ ಬಿಎಸ್ಎಸ್ ಪ್ರೈವೆಟ್ ಲಿಮಿಟೆಡ್ನಲ್ಲಿ ₹1 ಲಕ್ಷ ಮತ್ತು ಕೈ ಸಾಲ ₹1,80 ಲಕ್ಷ ಪಡೆದಿದ್ದರು.</p>.<p>‘ಈ ಸಾಲಿನಲ್ಲಿ ತಂಬಾಕು ಬೆಳೆಗೆ ಆರಂಭದಿಂದಲೂ ಸೂಕ್ತ ದರ ಸಿಕ್ಕಿರಲಿಲ್ಲ. ಸರಿಯಾದ ಸಮಯಕ್ಕೆ ಮಾರುಕಟ್ಟೆ ನಡೆದಿರಲಿಲ್ಲ. ಸಾಲ ಮತ್ತು ಬಡ್ಡಿ ಮರುಪಾವತಿಸಲು ಸಾಧ್ಯವಾಗಿರಲಿಲ್ಲ’ ಎಂದು ದೂರಿನಲ್ಲಿ ಕುಟುಂಬಸ್ಥರು ತಿಳಿಸಿದ್ದಾರೆ.</p>.<p>ಮೃತರಿಗೆ ಪತ್ನಿ ಮತ್ತು ಇಬ್ಬರು ಪುತ್ರರಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-38-1594695099</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>