<p><strong>ಹುಣಸೂರು</strong>: ಭೋವಿ ಸಮುದಾಯದ ಸಂಘಟನೆಯ ಹಿನ್ನೆಲೆಯಲ್ಲಿ ತಾಲ್ಲೂಕು ಭೋವಿ ಸಮಾಜದ ಸಭೆಯು ಹಿರಿಯ ಮುಖಂಡ ತಿಮ್ಮರಸ ಭೋವಿ ಅಧ್ಯಕ್ಷತೆಯಲ್ಲಿ ಭಾನುವಾರ ನಡೆಯಿತು.</p>.<p>‘ತಾಲ್ಲೂಕಿನಲ್ಲಿ ಹಲವು ವರ್ಷಗಳಿಂದ ಭೋವಿ ಜನಾಂಗದ ಸಂಘಟನೆ ಆಗದ ಕಾರಣ ಜನಾಂಗವು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿದೆ. ನಾವು ಸಮಾಜದ ಒಳಿತಿಗಾಗಿ ಬಲಿಷ್ಠ ಸಮಾಜವನ್ನು ಸಂಘಟಿಸಬೇಕಿದೆ’ ಎಂದು ತಿಮ್ಮರಸ ಭೋವಿ ಮನವಿ ಮಾಡಿದರು.</p>.<p>ನೂತನ ನಿರ್ದೇಶಕರನ್ನು ಆಯ್ಕೆ ಮಾಡಲಾಯಿತು. ನಿವೃತ್ತ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವಿ.ವೈ. ಭೋಜರಾಜ್, ಕಾಟರಾಜು, ತಿಮ್ಮರಾಜು, ಸ್ವಾಮಿ ಭೋವಿ, ಪಿ. ಈರಯ್ಯ, ಆರ್. ರಾಮಯ್ಯ, ಕೆ. ಗಣೇಶ್, ಟಿ. ನಾಗರಾಜು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-38-1351180619</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು</strong>: ಭೋವಿ ಸಮುದಾಯದ ಸಂಘಟನೆಯ ಹಿನ್ನೆಲೆಯಲ್ಲಿ ತಾಲ್ಲೂಕು ಭೋವಿ ಸಮಾಜದ ಸಭೆಯು ಹಿರಿಯ ಮುಖಂಡ ತಿಮ್ಮರಸ ಭೋವಿ ಅಧ್ಯಕ್ಷತೆಯಲ್ಲಿ ಭಾನುವಾರ ನಡೆಯಿತು.</p>.<p>‘ತಾಲ್ಲೂಕಿನಲ್ಲಿ ಹಲವು ವರ್ಷಗಳಿಂದ ಭೋವಿ ಜನಾಂಗದ ಸಂಘಟನೆ ಆಗದ ಕಾರಣ ಜನಾಂಗವು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಿಂದುಳಿದಿದೆ. ನಾವು ಸಮಾಜದ ಒಳಿತಿಗಾಗಿ ಬಲಿಷ್ಠ ಸಮಾಜವನ್ನು ಸಂಘಟಿಸಬೇಕಿದೆ’ ಎಂದು ತಿಮ್ಮರಸ ಭೋವಿ ಮನವಿ ಮಾಡಿದರು.</p>.<p>ನೂತನ ನಿರ್ದೇಶಕರನ್ನು ಆಯ್ಕೆ ಮಾಡಲಾಯಿತು. ನಿವೃತ್ತ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವಿ.ವೈ. ಭೋಜರಾಜ್, ಕಾಟರಾಜು, ತಿಮ್ಮರಾಜು, ಸ್ವಾಮಿ ಭೋವಿ, ಪಿ. ಈರಯ್ಯ, ಆರ್. ರಾಮಯ್ಯ, ಕೆ. ಗಣೇಶ್, ಟಿ. ನಾಗರಾಜು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260512-38-1351180619</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>