ಶನಿವಾರ, 7 ಫೆಬ್ರುವರಿ 2026
×
ADVERTISEMENT
ADVERTISEMENT

ಮೈಸೂರು ಜಿಲ್ಲೆ ಅಭಿವೃದ್ಧಿಗೆ ₹10ಸಾವಿರ ಕೋಟಿ ಅನುದಾನ ನೀಡಿದ್ದೇನೆ: ಸಿದ್ದರಾಮಯ್ಯ

Published : 18 ಜನವರಿ 2026, 14:31 IST
Last Updated : 18 ಜನವರಿ 2026, 14:31 IST
ಫಾಲೋ ಮಾಡಿ
Comments
ಯತೀಂದ್ರ ನೋಡಿಕೊಳ್ಳುತ್ತಾರೆ...
‘ನಾನು ಹೆಚ್ಚಾಗಿ ಕ್ಷೇತ್ರಕ್ಕೆ ಬರುವುದಕ್ಕೆ ಆಗುತ್ತಿಲ್ಲ. ಆದರೆ ಅಭಿವೃದ್ಧಿ ಕಾರ್ಯ ನಿಂತಿಲ್ಲ. ಜನರು ನಾನು ಕ್ಷೇತ್ರಕ್ಕೆ ಬರುತ್ತಿಲ್ಲ ಎಂದು ತಪ್ಪು ತಿಳಿದುಕೊಳ್ಳಬಾರದು’ ಎಂದು ಸಿದ್ದರಾಮಯ್ಯ ಕೋರಿದರು. ‘ಮೇಲ್ಮನೆ ಸದಸ್ಯರಾದ ಯತೀಂದ್ರ ಕ್ಷೇತ್ರವನ್ನು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದಾರೆ. ಮೈಸೂರಿಗೆ ಬಂದಾಗಲೆಲ್ಲಾ ಜನರನ್ನು ಭೇಟಿಯಾಗುತ್ತಿರುತ್ತೇನೆ. ನನ್ನ ಗೈರುಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ–ಸುಖವನ್ನು ಅವರು ಕೇಳುತ್ತಿದ್ದಾರೆ. ಗ್ರಾಮಗಳಿಗೂ ಭೇಟಿ ಕೊಡುತ್ತಿದ್ದಾರೆ’ ಎಂದ ಅವರು ‘ಹೌದೋ ಅಲ್ಲವೋ’ ಎಂದು ನೆರೆದಿದ್ದವರನ್ನು ಕೇಳಿದರು. ಜನರು ‘ಹೌದು’ ಎಂದು ಕೂಗಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT