ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುಡಾ ನಿವೇಶನಗಳ ಅಕ್ರಮ ಹಂಚಿಕೆ: ‘50:50’ ನಿಯಮವೇ ಅಧಿಕಾರಿಗಳಿಗೆ ಅಸ್ತ್ರ

ಬಗೆದಷ್ಟೂ ಬಯಲಾಗುತ್ತಿವೆ ಪ್ರಕರಣ
Published : 2 ಜುಲೈ 2024, 21:37 IST
Last Updated : 2 ಜುಲೈ 2024, 21:37 IST
ಫಾಲೋ ಮಾಡಿ
Comments
ಸಾಕಷ್ಟು ವಿಷಯಗಳನ್ನು ಮುಡಾ ಸಭೆಗಳಲ್ಲಿ ಚರ್ಚೆಗೇ ತರುತ್ತಿರಲಿಲ್ಲ. ನಾನು ಸದಸ್ಯನಾಗಿದ್ದರೂ ಮುಡಾದಲ್ಲಿ ಎಷ್ಟು ನಿವೇಶನಗಳನ್ನು ಯಾರು ಯಾರಿಗೆ ಹಂಚಿಕೆ ಮಾಡಲಾಗಿದೆ ಎಂಬ ಮಾಹಿತಿ ನೀಡಿಲ್ಲ
–ಎಚ್‌. ವಿಶ್ವನಾಥ್‌, ವಿಧಾನ ಪರಿಷತ್‌ ಸದಸ್ಯ
ಮುಡಾ ವ್ಯಾಪ್ತಿಯಲ್ಲಿ 5 ಸಾವಿರದಷ್ಟು ನಿವೇಶನಗಳ ಹಂಚಿಕೆಯಲ್ಲಿ ವ್ಯತ್ಯಾಸವಾಗಿದೆ. ಸಮಗ್ರ ತನಿಖೆ ನಡೆಸಿ ಎಲ್ಲ ಆರೋಪಿಗಳನ್ನು ಬಂಧಿಸಬೇಕು.
–ರಘು ಕೌಟಿಲ್ಯ, ಬಿಜೆಪಿ ಮುಖಂಡ
ಸಿದ್ದರಾಮಯ್ಯ ಪತ್ನಿ ಪಾರ್ವತಮ್ಮ ಅವರಿಗೆ ಮುಡಾ ಕಾನೂನಾತ್ಮಕವಾಗಿ ಭೂಪರಿಹಾರದ ರೂಪದಲ್ಲಿ ನಿವೇಶನ ನೀಡಿದೆ. ಇದರಲ್ಲಿ ಯಾರೂ ಪ್ರಭಾವ ಬೀರಿಲ್ಲ.
–ಎಂ. ಲಕ್ಷ್ಮಣ, ಕಾಂಗ್ರೆಸ್ ವಕ್ತಾರ
ಆಯುಕ್ತರಾಗಿ ರಘುನಂದನ್‌ ಅಧಿಕಾರ ಸ್ವೀಕಾರ
ನಗರಾಭಿವೃದ್ಧಿ ಇಲಾಖೆಯ ಉಪ ಕಾರ್ಯದರ್ಶಿ ಎ.ಎನ್. ರಘುನಂದನ್ ಅವರನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಆಯುಕ್ತರನ್ನಾಗಿ ಸರ್ಕಾರ ವರ್ಗಾಯಿಸಿದ್ದು ಮಂಗಳವಾರ ಸಂಜೆಯೇ ಅವರು ಮುಡಾ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಕರ್ನಾಟಕ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ನಿಗಮದ ಪ್ರಧಾನ ವ್ಯವಸ್ಥಾಪಕ ವಿ.ಕೆ. ಪ್ರಸನ್ನಕುಮಾರ್ ಅವರನ್ನು ಮುಡಾ ಕಾರ್ಯದರ್ಶಿಯಾಗಿ ಸರ್ಕಾರ ವರ್ಗಾಯಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT