ಎಂ.ಎಲ್. ಹುಂಡಿ ವಿರಕ್ತ ಮಠಾಧೀಶರಾದ ಗೌರಿಶಂಕರ ಸ್ವಾಮೀಜಿ, ಮುಡುಕನಪುರದ ಷಡಕ್ಷರಿ ದೇಶಿಕೇಂದ್ರ ಸ್ವಾಮೀಜಿ, ಚಿದರವಳ್ಳಿ ಪಾರಮಾರ್ಥ ಗವಿಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಬಿಲಿಗೆರೆಹುಂಡಿ ಮಠದ ಸ್ವಾಮೀಜಿ, ಸರಗೂರು ಮಠಾಧ್ಯಕ್ಷ ಬಸವರಾಜ ಸ್ವಾಮೀಜಿ, ಮುಖಂಡರಾದ ಗೌಡ್ರು ಶಿವಮಲ್ಲಪ್ಪ, ಕುರಿ ಮಹದೇವಪ್ಪ, ಕುಮಾರ, ಕಳ್ಳಿಪುರ ಮಹಾದೇವಸ್ವಾಮಿ ಹಾಜರಿದ್ದರು.