ಸಮಾಜ ಕಾರ್ಯವಿಭಾಗದ ಪ್ರಾಧ್ಯಾಪಕಿ ಎಚ್.ಪಿ. ಜ್ಯೋತಿ ಮಾತನಾಡಿದರು.
ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಅಧ್ಯಕ್ಷತೆ ವಹಿಸಿದ್ದರು. ‘ಗ್ರೀನ್ ಡಾಟ್ ಟ್ರಸ್ಟ್’ ಕಾರ್ಯದರ್ಶಿ ಸಿ.ಕೆ. ಕಾಂತರಾಜ್, ವಿವಿ ಸಂಜೆ ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್. ಮಹದೇವಮೂರ್ತಿ, ಎನ್ಎಸ್ಎಸ್ ಅಧಿಕಾರಿ ದಿವಾಕರ್ ಚಾಂಡಿ, ಎನ್ಸಿಸಿ ಅಧಿಕಾರಿ ಗಿರೀಶ್ ಕುಮಾರ್, ವೇದಿಕೆಯ ಅಧ್ಯಕ್ಷ ಆರ್. ವಾಸುದೇವ, ಉಪಾಧ್ಯಕ್ಷ ಭಾಸ್ಕರ್, ಕಾರ್ಯದರ್ಶಿ ಎಸ್. ವಿನೋದ್, ಖಜಾಂಚಿ ಕೆ. ಗಣೇಶ್, ನಿರ್ದೇಶಕರಾದ ಯೋಗೇಶ್, ಎಚ್. ನವೀನಕುಮಾರ್, ಚಿದಾನಂದ, ಮಂಜುನಾಥ್, ಮಂಜುನಾಥ್ ಕೆ. ಗೌಡ, ಆರ್ .ಹರೀಶ್, ಎಸ್. ರಿಷಿರಾಜ್, ಸುರೇಶ್, ಪ್ರದೀಪ್, ರೋಹಿತ್, ಶ್ರೇಯಸ್, ರವಿ, ಯೋಗೇಶ್, ಜಗದೀಶ್ ಪಾಲ್ಗೊಂಡಿದ್ದರು.
ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಮ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.