ನಂಜನಗೂಡು ತಾಲ್ಲೂಕಿನಲ್ಲಿ ಭತ್ತ, ಯಳಂದೂರು ತಾಲ್ಲೂಕಿನಲ್ಲಿ ಬಾಳೆ, ಕೊಳ್ಳೇಗಾಲ ತಾಲ್ಲೂಕಿನಲ್ಲಿ ಕಬ್ಬು, ಹನೂರು ತಾಲ್ಲೂಕಿನಲ್ಲಿ ಮುಸುಕಿನ ಜೋಳ, ಚಾಮರಾಜನಗರ ತಾಲ್ಲೂಕಿನಲ್ಲಿ ಟೊಮೆಟೊ, ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಬೀನ್ಸ್ ಅಥವಾ ತರಕಾರಿ ಬೆಳೆಗಳನ್ನು ಗರಿಷ್ಠ ಇಳುವರಿ ಪಡೆದ ಒಬ್ಬ ರೈತ ಅಥವಾ ರೈತ ಮಹಿಳೆಯನ್ನು ಆಯ್ಕೆಮಾಡಲಾಗುವುದು.