'ನಾನು ಚಿಕ್ಕ ಹುಡುಗನಿಂದಲೂ ನಂಜನಗೂಡಿಗೆ ಬರುತ್ತಿದ್ದೇನೆ. ಚಿಕ್ಕ ವಯಸ್ಸಿನಲ್ಲಿ ಕಿವಿ ಸಮಸ್ಯೆಯಾಗಿತ್ತು. ಎಷ್ಟು ವೈದ್ಯರಿಗೆ ತೋರಿಸಿದರೂ ಪ್ರಯೋಜನ ಆಗಿರಲಿಲ್ಲ. ನಂಜುಂಡೇಶ್ವರಲ್ಲಿ ಪ್ರಾರ್ಥಿಸಿದ ನಂತರ, ಗುಣವಾಗಿತ್ತು. ಭಕ್ತಿಯಿಂದ ಪ್ರಾರ್ಥನೆ ಮಾಡಿದರೆ ದೇವರು ಫಲ ಕೊಡುತ್ತಾನೆ' ಎಂದು ದೇವೇಗೌಡಹೇಳಿದರು.