<p><strong>ಮೈಸೂರು:</strong> ‘ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡೆಯಲ್ಲಿಯೂ ಆಸಕ್ತಿ ಬೆಳೆಸಿಕೊಳ್ಳಬೇಕು. ಕ್ರೀಡೆಯಿಂದ ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ’ ಎಂದು ಅಂತರರಾಷ್ಟ್ರೀಯ ಕೊಕ್ಕೊ ಕ್ರೀಡಾಪಟು ಬಿ.ಚೈತ್ರಾ ಹೇಳಿದರು.</p>.<p>ಇಲ್ಲಿನ ಶೇಷಾದ್ರಿಪುರಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಈಚೆಗೆ ನಡೆದ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆಯಲ್ಲಿ ಮಾತನಾಡಿ, ‘ಕ್ರೀಡೆಯಿಂದ ಉದ್ಯೋಗದ ಅವಕಾಶಗಳು ಬರುತ್ತವೆ. ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ’ ಎಂದರು.</p>.<p>ಕಾಲೇಜಿನ ಪ್ರಾಂಶುಪಾಲ ಕೆ.ಪ್ರಹ್ಲಾದ್ ರಾವ್, ದೈಹಿಕ ಶಿಕ್ಷಣ ನಿರ್ದೇಶಕ ರಾಘವೇಂದ್ರ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡೆಯಲ್ಲಿಯೂ ಆಸಕ್ತಿ ಬೆಳೆಸಿಕೊಳ್ಳಬೇಕು. ಕ್ರೀಡೆಯಿಂದ ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ’ ಎಂದು ಅಂತರರಾಷ್ಟ್ರೀಯ ಕೊಕ್ಕೊ ಕ್ರೀಡಾಪಟು ಬಿ.ಚೈತ್ರಾ ಹೇಳಿದರು.</p>.<p>ಇಲ್ಲಿನ ಶೇಷಾದ್ರಿಪುರಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ಈಚೆಗೆ ನಡೆದ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆಯಲ್ಲಿ ಮಾತನಾಡಿ, ‘ಕ್ರೀಡೆಯಿಂದ ಉದ್ಯೋಗದ ಅವಕಾಶಗಳು ಬರುತ್ತವೆ. ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ’ ಎಂದರು.</p>.<p>ಕಾಲೇಜಿನ ಪ್ರಾಂಶುಪಾಲ ಕೆ.ಪ್ರಹ್ಲಾದ್ ರಾವ್, ದೈಹಿಕ ಶಿಕ್ಷಣ ನಿರ್ದೇಶಕ ರಾಘವೇಂದ್ರ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>