<p>ಮೈಸೂರು: ಅಶೋಕಪುರಂನ ಜೈ ಭೀಮ್ ಬ್ರಿಗೇಡ್–ಚಿಕ್ಕಗರಡಿ ಯುವಕರ ಸಂಘದಿಂದ ಡಿ.24 ಮತ್ತು 25ರಂದು 205ನೇ ವರ್ಷದ ಭೀಮಾ ಕೋರೇಗಾಂವ್ ವಿಜಯೋತ್ಸವ ಹಾಗೂ ಸಂವಿಧಾನ ದಿನಾಚರಣೆ ಅಂಗವಾಗಿ ‘ಭೀಮ್ ಕಪ್’ ಹೊನಲು ಬೆಳಕಿನ ಕಬಡ್ಡಿ ಟೂರ್ನಿ ಆಯೋಜಿಸಲಾಗಿದೆ.</p>.<p>ವಿಜೇತ ತಂಡಗಳಿಗೆ ಮೊದಲ 3 ಬಹುಮಾನವಾಗಿ ಕ್ರಮವಾಗಿ ₹25ಸಾವಿರ, ₹ 15ಸಾವಿರ ಹಾಗೂ ₹ 5ಸಾವಿರ ಮತ್ತು ಟ್ರೋಫಿ ನೀಡಲಾಗುವುದು. ಡಿ.23ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆ: 97400 02467 (ಅರ್ಜುನ್) ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು: ಅಶೋಕಪುರಂನ ಜೈ ಭೀಮ್ ಬ್ರಿಗೇಡ್–ಚಿಕ್ಕಗರಡಿ ಯುವಕರ ಸಂಘದಿಂದ ಡಿ.24 ಮತ್ತು 25ರಂದು 205ನೇ ವರ್ಷದ ಭೀಮಾ ಕೋರೇಗಾಂವ್ ವಿಜಯೋತ್ಸವ ಹಾಗೂ ಸಂವಿಧಾನ ದಿನಾಚರಣೆ ಅಂಗವಾಗಿ ‘ಭೀಮ್ ಕಪ್’ ಹೊನಲು ಬೆಳಕಿನ ಕಬಡ್ಡಿ ಟೂರ್ನಿ ಆಯೋಜಿಸಲಾಗಿದೆ.</p>.<p>ವಿಜೇತ ತಂಡಗಳಿಗೆ ಮೊದಲ 3 ಬಹುಮಾನವಾಗಿ ಕ್ರಮವಾಗಿ ₹25ಸಾವಿರ, ₹ 15ಸಾವಿರ ಹಾಗೂ ₹ 5ಸಾವಿರ ಮತ್ತು ಟ್ರೋಫಿ ನೀಡಲಾಗುವುದು. ಡಿ.23ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ಮೊ.ಸಂಖ್ಯೆ: 97400 02467 (ಅರ್ಜುನ್) ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>