ದಾವಣಗೆರೆ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಜಿ.ಗೀತಾ, ಮೈಸೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಪಿ.ಕೃಷ್ಣಯ್ಯ ಟೂರ್ನಿಗೆ ಚಾಲನೆ ನೀಡಿದರು. ಶಾರದವಿಲಾಸ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಬಿ.ಎಂ.ಸುಬ್ರಾಯ, ಕಾರ್ಯದರ್ಶಿ ಎನ್.ಚಂದ್ರಶೇಖರ್, ಪ್ರಾಂಶುಪಾಲರಾದ ಡಾ.ಎಂ.ದೇವಿಕಾ, ದೈಹಿಕ ಶಿಕ್ಷಣ ನಿರ್ದೇಶಕ ಜಿ.ಶಿವಕುಮಾರ್ ಇದ್ದರು.