<p><strong>ಎಚ್.ಡಿ.ಕೋಟೆ (ಮೈಸೂರು ಜಿಲ್ಲೆ):</strong> ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ರೆ ವನ್ಯಜೀವಿ ವಲಯದ ಕಬಿನಿ ಹಿನ್ನೀರಿನ ಅರಣ್ಯ ಪ್ರದೇಶದಲ್ಲಿ ಅಳಿವಿನಂಚಿನಲ್ಲಿರುವ 5 ರಣಹದ್ದುಗಳು ಹಾಗೂ 1 ಸಾಕು ನಾಯಿ ಮೃತಪಟ್ಟಿದೆ.</p>.<p>ಅರಣ್ಯ ಸಿಬ್ಬಂದಿ ಬೋಟ್ ಮೂಲಕ ಗಸ್ತು ನಡೆಸುತ್ತಿದ್ದಾಗ ತೀರದಲ್ಲಿ ನಾಯಿ ಕಳೇಬರ ಕಂಡುಬಂದಿದೆ. ಕಳೇಬರ ತಿಂದು ರಣಹದ್ದುಗಳು ಸತ್ತಿರಬಹುದು ಎಂದು ಶಂಕಿಸಲಾಗಿದೆ.</p>.<p>‘ಕಳೇಬರಗಳ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ’ ಎಂದು ಬಂಡೀಪುರ ಪಶು ವೈದ್ಯಾಧಿಕಾರಿ ಡಾ.ವಾಸಿಮ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಎಚ್.ಡಿ.ಕೋಟೆ (ಮೈಸೂರು ಜಿಲ್ಲೆ):</strong> ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ರೆ ವನ್ಯಜೀವಿ ವಲಯದ ಕಬಿನಿ ಹಿನ್ನೀರಿನ ಅರಣ್ಯ ಪ್ರದೇಶದಲ್ಲಿ ಅಳಿವಿನಂಚಿನಲ್ಲಿರುವ 5 ರಣಹದ್ದುಗಳು ಹಾಗೂ 1 ಸಾಕು ನಾಯಿ ಮೃತಪಟ್ಟಿದೆ.</p>.<p>ಅರಣ್ಯ ಸಿಬ್ಬಂದಿ ಬೋಟ್ ಮೂಲಕ ಗಸ್ತು ನಡೆಸುತ್ತಿದ್ದಾಗ ತೀರದಲ್ಲಿ ನಾಯಿ ಕಳೇಬರ ಕಂಡುಬಂದಿದೆ. ಕಳೇಬರ ತಿಂದು ರಣಹದ್ದುಗಳು ಸತ್ತಿರಬಹುದು ಎಂದು ಶಂಕಿಸಲಾಗಿದೆ.</p>.<p>‘ಕಳೇಬರಗಳ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ’ ಎಂದು ಬಂಡೀಪುರ ಪಶು ವೈದ್ಯಾಧಿಕಾರಿ ಡಾ.ವಾಸಿಮ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>