ಸಾರ್ವಜನಿಕರಿಗೆ ಸಿಹಿ ಮತ್ತು ಮಜ್ಜಿಗೆ ವಿತರಿಸಲಾಯಿತು. ಕಾರ್ಯದರ್ಶಿ ಉಮೇಶ್ ಕೆ., ಮುಖಂಡರಾದ ನರೇಶ್ ಬಾಬು, ಪ್ರಕಾಶ್, ಉಮೇಶ್, ಯತಿರಾಜ್, ಪ್ರಶಾಂತ್ ಗೌಡ, ಮೈ.ಕಾ. ಪ್ರೇಮ್ಕುಮಾರ್, ನವೀನ್ ಕುಮಾರ್, ವಿನಯ್ ಕುಮಾರ್, ರಮೇಶ್, ರಾಜೀವ್, ಗುರುರಾಜ್ ಶೆಟ್ಟಿ, ಎಸ್.ಎನ್. ರಾಜೇಶ್, ಪ್ರಮೋದ್ ಗೌಡ, ರವಿಚಂದ್ರ, ಜಿ. ರಾಘವೇಂದ್ರ, ಕೃಷ್ಣಮೂರ್ತಿ, ಸಂತೋಷ್ ನಾಯ್ಡು ಪಾಲ್ಗೊಂಡಿದ್ದರು.