ಶುಕ್ರವಾರ, 17 ಅಕ್ಟೋಬರ್ 2025
×
ADVERTISEMENT
ADVERTISEMENT

ಅತಿವೃಷ್ಟಿ | ಬೆಳೆ ನಷ್ಟ ಪರಿಹಾರ ಪರಿಷ್ಕರಿಸಿ: ಕುರುಬೂರು ಶಾಂತಕುಮಾರ್ ಆಗ್ರಹ

Published : 17 ಅಕ್ಟೋಬರ್ 2025, 3:00 IST
Last Updated : 17 ಅಕ್ಟೋಬರ್ 2025, 3:00 IST
ಫಾಲೋ ಮಾಡಿ
Comments
‘ಕಲಬುರಗಿಯಲ್ಲಿ ರೈತ ಸಮಾವೇಶ’
‘ಕಲಬುರಗಿಯಲ್ಲಿ ಡಿ.23ರಂದು ವಿಶ್ವ ರೈತ ದಿನಾಚರಣೆ ಪ್ರಯುಕ್ತ ರಾಜ್ಯ ರೈತ ಸಮಾವೇಶ ಆಯೋಜಿಸಲಾಗುವುದು. ವಿವಿಧ ಜಿಲ್ಲೆಗಳ 5 ಸಾವಿರ ರೈತರು ಪಾಲ್ಗೊಳ್ಳುವರು’ ಎಂದು ಕುರುಬೂರು ಶಾಂತಕುಮಾರ್ ತಿಳಿಸಿದರು. ‘ಮೂರು ವರ್ಷದ ಹಿಂದೆ ಮೈಸೂರಿನಲ್ಲಿ ಕಿಸಾನ್ ಸ್ವರಾಜ್ ಸಮ್ಮೇಳನ ಆಯೋಜಿಸಲಾಗಿತ್ತು. ದೇಶದ ವಿವಿಧೆಡೆಯಿಂದ ಸಮಾವೇಶಕ್ಕೆ ರೈತರು ಬಂದಿದ್ದರು. ಈ ಬಾರಿಯೂ ವಿಶಿಷ್ಟವಾಗಿ ಆಚರಿಸಲಾಗುವುದು. 10 ಸಾಧಕ ರೈತರನ್ನು ಪುರಸ್ಕರಿಸಲಾಗುವುದು’ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT