‘ನಾನು ಹಿಂದೆ ಕಂದಾಯ ಸಚಿವನಾಗಿ ಕೆಲಸ ಮಾಡಿದ್ದೇನೆ. ಸಮಸ್ಯೆ ಏನು ಎಂಬುದು ಗೊತ್ತು. ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಮುಖ್ಯಮಂತ್ರಿ ಒಬ್ಬರೇ ಶ್ರಮಿಸುತ್ತಿದ್ದಾರೆ. ಇದೊಂದು ಅನಿರೀಕ್ಷಿತ ಘಟನೆ. ಮಂತ್ರಿ ಮಂಡಲ ರಚನೆಗೆ ಸಿದ್ಧರಾಗಿದ್ದಾಗಲೇ ಸಮಸ್ಯೆ ಉಂಟಾಗಿದೆ. ಸಚಿವರು ಇದ್ದಿದ್ದರೆ ಮತ್ತಷ್ಟು ಉತ್ತಮವಾಗಿ ನಿರ್ವಹಣೆ ಮಾಡಬಹುದಿತ್ತು’ ಎಂದು ಅಭಿಪ್ರಾಯಪಟ್ಟರು.