ನಿವೇಶನಗಳನ್ನು ಸರ್ಕಾರಕ್ಕೆ ಒಪ್ಪಿಸಿ ತನಿಖೆಗೆ ಆದೇಶಿಸಿ ಎಲ್ಲಾ ಕಳ್ಳರು ಸಿಕ್ಕಿ ಬೀಳುತ್ತಾರೆ ಎಂದು ತಿಂಗಳ ಹಿಂದೆಯೇ ಮುಖ್ಯಮಂತ್ರಿಗೆ ಹೇಳಿದ್ದೆ. ನನ್ನ ಮಾತು ಕೇಳಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ
ಪ್ರತಾಪ ಸಿಂಹ ಮಾಜಿ ಸಂಸದ
19ರಂದು ‘ಮೈಸೂರು ಬಂದ್’
ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಆ.19ರಂದು ಮೈಸೂರು ಬಂದ್ ನಡೆಸಲು ಶೋಷಿತ ಸಮುದಾಯದ ನಾಯಕರು ಅಹಿಂದ ಮುಖಂಡರು ಮತ್ತು ಸಿದ್ದರಾಮಯ್ಯ ಅಭಿಮಾನಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ.