ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

Muda Scam | ಪ್ರಾಸಿಕ್ಯೂಷನ್‌ಗೆ ಅನುಮತಿ: ಮುಖ್ಯಮಂತ್ರಿ ತವರಲ್ಲಿ ಆಕ್ರೋಶ

ಟಯರ್‌ ಸುಟ್ಟು, ರಸ್ತೆ ತಡೆ ಮಾಡಿ ಪ್ರತಿಭಟನೆ
Published : 17 ಆಗಸ್ಟ್ 2024, 14:34 IST
Last Updated : 17 ಆಗಸ್ಟ್ 2024, 14:34 IST
ಫಾಲೋ ಮಾಡಿ
Comments
ನಿವೇಶನಗಳನ್ನು ಸರ್ಕಾರಕ್ಕೆ ಒಪ್ಪಿಸಿ ತನಿಖೆಗೆ ಆದೇಶಿಸಿ ಎಲ್ಲಾ ಕಳ್ಳರು ಸಿಕ್ಕಿ ಬೀಳುತ್ತಾರೆ ಎಂದು ತಿಂಗಳ ಹಿಂದೆಯೇ ಮುಖ್ಯಮಂತ್ರಿಗೆ ಹೇಳಿದ್ದೆ. ನನ್ನ ಮಾತು ಕೇಳಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ
ಪ್ರತಾಪ ಸಿಂಹ ಮಾಜಿ ಸಂಸದ
19ರಂದು ‘ಮೈಸೂರು ಬಂದ್’
ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಆ.19ರಂದು ಮೈಸೂರು ಬಂದ್ ನಡೆಸಲು ಶೋಷಿತ ಸಮುದಾಯದ ನಾಯಕರು ಅಹಿಂದ ಮುಖಂಡರು ಮತ್ತು ಸಿದ್ದರಾಮಯ್ಯ ಅಭಿಮಾನಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT