<p><strong>ಮೈಸೂರು:</strong> ನಾಡಹಬ್ಬ ದಸರಾ ಮಹೋತ್ಸವ ಕಾರ್ಯಕ್ರಮ ಆಯೋಜಿಸಲು ಹಾಗೂ ಸಿದ್ಧತೆ ನಡೆಸಲು ಆರು ಉಪಸಮಿತಿ ರಚಿಸಿ, ಅಧಿಕಾರಿಗಳನ್ನು ನೇಮಿಸಲಾಗಿದೆ.</p>.<p>ಸ್ವಾಗತ ಮತ್ತು ಆಮಂತ್ರಣ, ದೀಪಾಲಂಕಾರ, ಮೆರವಣಿಗೆ, ಸಾಂಸ್ಕೃತಿಕ ದಸರಾ, ಸ್ವಚ್ಛತೆ ಮತ್ತು ವ್ಯವಸ್ಥೆ ಹಾಗೂ ಸ್ತಬ್ಧಚಿತ್ರ ಸಮಿತಿಗಳು ಕಾರ್ಯನಿರ್ವಹಿಸಲಿವೆ.</p>.<p>ದಸರಾ ಮಹೋತ್ಸವ ವಿಶೇಷಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರು ಮಂಗಳವಾರ ಈ ಪಟ್ಟಿ ಬಿಡುಗಡೆ ಮಾಡಿದ್ದಾರೆ.</p>.<p><strong>ಉಪಸಮಿತಿಗಳು; ಸ್ವಾಗತ ಮತ್ತು ಆಮಂತ್ರಣ: </strong>ಉಪ ವಿಶೇಷಾಧಿಕಾರಿ–ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎಸ್.ಮಂಜುನಾಥಸ್ವಾಮಿ, ಕಾರ್ಯಾಧ್ಯಕ್ಷರು–ಪಾಲಿಕೆಯ ಹೆಚ್ಚುವರಿ ಆಯುಕ್ತೆ ಎಂ.ಜೆ.ರೂಪಾ, ಮೈಸೂರು ಉಪವಿಭಾಗಾಧಿಕಾರಿ ಬಿ.ಕಮಲಾ ಬಾಯಿ, ಕಾರ್ಯದರ್ಶಿ–ವಲಯ ಆಯುಕ್ತ (7) ಎಂ.ನಂಜುಂಡಯ್ಯ.</p>.<p><strong>ದೀಪಾಲಂಕಾರ:</strong> ಉಪ ವಿಶೇಷಾಧಿಕಾರಿ–ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಜಯವಿಭವ ಸ್ವಾಮಿ, ಕಾರ್ಯಾಧ್ಯಕ್ಷ– ಸೆಸ್ಕ್ ಸೂಪರಿಂಟೆಂಡೆಂಟ್ ಎಂಜಿನಿಯರ್ ನಾಗೇಶ್, ಕಾರ್ಯದರ್ಶಿ–ಕಾರ್ಯಪಾಲಕ ಎಂಜಿನಿಯರ್ ಬಿ.ಕೆ.ಯೋಗೇಶ್.</p>.<p><strong>ಮೆರವಣಿಗೆ: </strong>ಉಪ ವಿಶೇಷಾಧಿಕಾರಿ–ಪೊಲೀಸ್ ಕಮೀಷನರ್ ಡಾ.ಚಂದ್ರಗುಪ್ತ, ಕಾರ್ಯಾಧ್ಯಕ್ಷ–ಡಿಸಿಪಿ ಪ್ರದೀಪ್ ಗುಂಟಿ, ಕಾರ್ಯದರ್ಶಿ–ಸಹಾಯಕ ಪೊಲೀಸ್ ಆಯುಕ್ತ ಎಂ.ಎನ್.ಶಶಿಧರ್, ಸಮನ್ವಯಕರು–ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಚನ್ನಪ್ಪ, ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ.</p>.<p><strong>ಸಾಂಸ್ಕೃತಿಕ ದಸರಾ:</strong> ಉಪ ವಿಶೇಷಾಧಿಕಾರಿ–ಜಿಲ್ಲಾ ಪಂಚಾಯಿತಿ ಸಿಸಿಒ ಎ.ಎಂ.ಯೋಗೀಶ್, ಕಾರ್ಯಾಧ್ಯಕ್ಷ– ರಂಗಾಯಣ ಜಂಟಿ ನಿರ್ದೇಶಕ ಎ.ಎನ್.ಮಲ್ಲಿಕಾರ್ಜುನ, ಕಾರ್ಯದರ್ಶಿ–ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಚನ್ನಪ್ಪ, ಸಮನ್ವಯಕ–ಅರಮನೆ ಮಂಡಳಿಯ ಉಪನಿರ್ದೇಶಕ ಸುಬ್ರಹ್ಮಣ್ಯ.</p>.<p><strong>ಸ್ವಚ್ಛತೆ ಮತ್ತು ವ್ಯವಸ್ಥೆ: </strong>ಉಪ ವಿಶೇಷಾಧಿಕಾರಿ–ಪಾಲಿಕೆ ಆಯುಕ್ತ ಜಿ.ಲಕ್ಷ್ಮೀಕಾಂತರೆಡ್ಡಿ, ಕಾರ್ಯಾಧ್ಯಕ್ಷ–ಪಾಲಿಕೆಯ ಆರೋಗ್ಯಾಧಿಕಾರಿ ಡಾ.ಡಿ.ಜಿ.ನಾಗರಾಜ್, ಕಾರ್ಯದರ್ಶಿ– ಆರೋಗ್ಯಾಧಿಕಾರಿ ಡಾ.ಕೆ.ಹೇಮಂತರಾಜು.</p>.<p><strong>ಸ್ತಬ್ಧಚಿತ್ರ</strong>: ಉಪವಿಶೇಷಾಧಿಕಾರಿ–ಮುಡಾ ಆಯುಕ್ತ ಡಾ.ಡಿ.ಬಿ.ನಟೇಶ್, ಕಾರ್ಯಾಧ್ಯಕ್ಷ– ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕ ಟಿ.ಕೆ.ಲಿಂಗರಾಜು, ಕಾರ್ಯದರ್ಶಿ–ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕಿ ಮೇಘನಾ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ನಾಡಹಬ್ಬ ದಸರಾ ಮಹೋತ್ಸವ ಕಾರ್ಯಕ್ರಮ ಆಯೋಜಿಸಲು ಹಾಗೂ ಸಿದ್ಧತೆ ನಡೆಸಲು ಆರು ಉಪಸಮಿತಿ ರಚಿಸಿ, ಅಧಿಕಾರಿಗಳನ್ನು ನೇಮಿಸಲಾಗಿದೆ.</p>.<p>ಸ್ವಾಗತ ಮತ್ತು ಆಮಂತ್ರಣ, ದೀಪಾಲಂಕಾರ, ಮೆರವಣಿಗೆ, ಸಾಂಸ್ಕೃತಿಕ ದಸರಾ, ಸ್ವಚ್ಛತೆ ಮತ್ತು ವ್ಯವಸ್ಥೆ ಹಾಗೂ ಸ್ತಬ್ಧಚಿತ್ರ ಸಮಿತಿಗಳು ಕಾರ್ಯನಿರ್ವಹಿಸಲಿವೆ.</p>.<p>ದಸರಾ ಮಹೋತ್ಸವ ವಿಶೇಷಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರು ಮಂಗಳವಾರ ಈ ಪಟ್ಟಿ ಬಿಡುಗಡೆ ಮಾಡಿದ್ದಾರೆ.</p>.<p><strong>ಉಪಸಮಿತಿಗಳು; ಸ್ವಾಗತ ಮತ್ತು ಆಮಂತ್ರಣ: </strong>ಉಪ ವಿಶೇಷಾಧಿಕಾರಿ–ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎಸ್.ಮಂಜುನಾಥಸ್ವಾಮಿ, ಕಾರ್ಯಾಧ್ಯಕ್ಷರು–ಪಾಲಿಕೆಯ ಹೆಚ್ಚುವರಿ ಆಯುಕ್ತೆ ಎಂ.ಜೆ.ರೂಪಾ, ಮೈಸೂರು ಉಪವಿಭಾಗಾಧಿಕಾರಿ ಬಿ.ಕಮಲಾ ಬಾಯಿ, ಕಾರ್ಯದರ್ಶಿ–ವಲಯ ಆಯುಕ್ತ (7) ಎಂ.ನಂಜುಂಡಯ್ಯ.</p>.<p><strong>ದೀಪಾಲಂಕಾರ:</strong> ಉಪ ವಿಶೇಷಾಧಿಕಾರಿ–ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಜಯವಿಭವ ಸ್ವಾಮಿ, ಕಾರ್ಯಾಧ್ಯಕ್ಷ– ಸೆಸ್ಕ್ ಸೂಪರಿಂಟೆಂಡೆಂಟ್ ಎಂಜಿನಿಯರ್ ನಾಗೇಶ್, ಕಾರ್ಯದರ್ಶಿ–ಕಾರ್ಯಪಾಲಕ ಎಂಜಿನಿಯರ್ ಬಿ.ಕೆ.ಯೋಗೇಶ್.</p>.<p><strong>ಮೆರವಣಿಗೆ: </strong>ಉಪ ವಿಶೇಷಾಧಿಕಾರಿ–ಪೊಲೀಸ್ ಕಮೀಷನರ್ ಡಾ.ಚಂದ್ರಗುಪ್ತ, ಕಾರ್ಯಾಧ್ಯಕ್ಷ–ಡಿಸಿಪಿ ಪ್ರದೀಪ್ ಗುಂಟಿ, ಕಾರ್ಯದರ್ಶಿ–ಸಹಾಯಕ ಪೊಲೀಸ್ ಆಯುಕ್ತ ಎಂ.ಎನ್.ಶಶಿಧರ್, ಸಮನ್ವಯಕರು–ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಚನ್ನಪ್ಪ, ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ.</p>.<p><strong>ಸಾಂಸ್ಕೃತಿಕ ದಸರಾ:</strong> ಉಪ ವಿಶೇಷಾಧಿಕಾರಿ–ಜಿಲ್ಲಾ ಪಂಚಾಯಿತಿ ಸಿಸಿಒ ಎ.ಎಂ.ಯೋಗೀಶ್, ಕಾರ್ಯಾಧ್ಯಕ್ಷ– ರಂಗಾಯಣ ಜಂಟಿ ನಿರ್ದೇಶಕ ಎ.ಎನ್.ಮಲ್ಲಿಕಾರ್ಜುನ, ಕಾರ್ಯದರ್ಶಿ–ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಚನ್ನಪ್ಪ, ಸಮನ್ವಯಕ–ಅರಮನೆ ಮಂಡಳಿಯ ಉಪನಿರ್ದೇಶಕ ಸುಬ್ರಹ್ಮಣ್ಯ.</p>.<p><strong>ಸ್ವಚ್ಛತೆ ಮತ್ತು ವ್ಯವಸ್ಥೆ: </strong>ಉಪ ವಿಶೇಷಾಧಿಕಾರಿ–ಪಾಲಿಕೆ ಆಯುಕ್ತ ಜಿ.ಲಕ್ಷ್ಮೀಕಾಂತರೆಡ್ಡಿ, ಕಾರ್ಯಾಧ್ಯಕ್ಷ–ಪಾಲಿಕೆಯ ಆರೋಗ್ಯಾಧಿಕಾರಿ ಡಾ.ಡಿ.ಜಿ.ನಾಗರಾಜ್, ಕಾರ್ಯದರ್ಶಿ– ಆರೋಗ್ಯಾಧಿಕಾರಿ ಡಾ.ಕೆ.ಹೇಮಂತರಾಜು.</p>.<p><strong>ಸ್ತಬ್ಧಚಿತ್ರ</strong>: ಉಪವಿಶೇಷಾಧಿಕಾರಿ–ಮುಡಾ ಆಯುಕ್ತ ಡಾ.ಡಿ.ಬಿ.ನಟೇಶ್, ಕಾರ್ಯಾಧ್ಯಕ್ಷ– ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕ ಟಿ.ಕೆ.ಲಿಂಗರಾಜು, ಕಾರ್ಯದರ್ಶಿ–ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕಿ ಮೇಘನಾ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>