<p><strong>ತಿ.ನರಸೀಪುರ:</strong> ಬನ್ನೂರು ಸಮೀಪದ ಮಾಕನಹಳ್ಳಿ ಬಳಿ ಕಾವೇರಿ ನದಿಯಲ್ಲಿ ನೀರು ಹೆಚ್ಚಾಗಿದ್ದರಿಂದ ನದಿ ದಾಟಲು ಸಾಧ್ಯವಾಗದೇ ಮರವೇರಿ ಕುಳಿತಿದ್ದ ತಂದೆ- ಮಗನನ್ನು ತೆಪ್ಪದವರ ಸಹಕಾರದೊಂದಿಗೆ ಪೊಲೀಸರು ರಕ್ಷಣೆ ಮಾಡಿದರು. </p><p>ಮಾಕನಹಳ್ಳಿ ಗ್ರಾಮದ ಕೃಷ್ಣಗೌಡ ಮತ್ತು ಅವರ ಪುತ್ರ ಪ್ರವೀಣ್ ಮಂಗಳವಾರ ಬೆಳಿಗ್ಗೆ ಜಾನುವಾರು ಮೇಯಿಸಲು ನದಿಯ ಮತ್ತೊಂದು ದಡದಲ್ಲಿರುವ ದೇವಿ ತೋಪಿಗೆ ತೆರಳಿದ್ದರು. ಸಂಜೆ ವಾಪಸ್ ಬರುವಾಗ ನದಿಯಲ್ಲಿ ನೀರು ಹೆಚ್ಚಾಗಿದ್ದರಿಂದ ತೋಪಿನಲ್ಲಿದ್ದ ಮರವೇರಿ ಕುಳಿತರು.</p><p>ಈ ಬಗ್ಗೆ ಮಾಹಿತಿ ದೊರೆತ ಕೂಡಲೇ ಬನ್ನೂರು ಠಾಣೆಯ ಇನ್ ಸ್ಪೆಕ್ಟರ್ ಮನೋಜ್ ಕುಮಾರ್ ಮತ್ತು ಸಿಬ್ಬಂದಿ, ದೋಣಿ ನಡೆಸುವ ಉಮೇಶ್ ಅವರನ್ನು ಕರೆಯಿಸಿ ತಂದೆ, ಮಗನನ್ನು ರಕ್ಷಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿ.ನರಸೀಪುರ:</strong> ಬನ್ನೂರು ಸಮೀಪದ ಮಾಕನಹಳ್ಳಿ ಬಳಿ ಕಾವೇರಿ ನದಿಯಲ್ಲಿ ನೀರು ಹೆಚ್ಚಾಗಿದ್ದರಿಂದ ನದಿ ದಾಟಲು ಸಾಧ್ಯವಾಗದೇ ಮರವೇರಿ ಕುಳಿತಿದ್ದ ತಂದೆ- ಮಗನನ್ನು ತೆಪ್ಪದವರ ಸಹಕಾರದೊಂದಿಗೆ ಪೊಲೀಸರು ರಕ್ಷಣೆ ಮಾಡಿದರು. </p><p>ಮಾಕನಹಳ್ಳಿ ಗ್ರಾಮದ ಕೃಷ್ಣಗೌಡ ಮತ್ತು ಅವರ ಪುತ್ರ ಪ್ರವೀಣ್ ಮಂಗಳವಾರ ಬೆಳಿಗ್ಗೆ ಜಾನುವಾರು ಮೇಯಿಸಲು ನದಿಯ ಮತ್ತೊಂದು ದಡದಲ್ಲಿರುವ ದೇವಿ ತೋಪಿಗೆ ತೆರಳಿದ್ದರು. ಸಂಜೆ ವಾಪಸ್ ಬರುವಾಗ ನದಿಯಲ್ಲಿ ನೀರು ಹೆಚ್ಚಾಗಿದ್ದರಿಂದ ತೋಪಿನಲ್ಲಿದ್ದ ಮರವೇರಿ ಕುಳಿತರು.</p><p>ಈ ಬಗ್ಗೆ ಮಾಹಿತಿ ದೊರೆತ ಕೂಡಲೇ ಬನ್ನೂರು ಠಾಣೆಯ ಇನ್ ಸ್ಪೆಕ್ಟರ್ ಮನೋಜ್ ಕುಮಾರ್ ಮತ್ತು ಸಿಬ್ಬಂದಿ, ದೋಣಿ ನಡೆಸುವ ಉಮೇಶ್ ಅವರನ್ನು ಕರೆಯಿಸಿ ತಂದೆ, ಮಗನನ್ನು ರಕ್ಷಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>