ಮಹಾನಗರ ಪಾಲಿಕೆ ಸದಸ್ಯೆ ಪಲ್ಲವಿ ಬೇಗಂ, ಶಾರದಮ್ಮ ಈಶ್ವರ್ ಹಾಗೂ ಪಿ.ಟಿ. ಕೃಷ್ಣ, ನಗರಪಾಲಿಕೆ ಆಯುಕ್ತ ಲಕ್ಷ್ಮಿಕಾಂತರೆಡ್ಡಿ, ಕಂದಾಯ ಉಪ ಆಯುಕ್ತ ದಾಸೇಗೌಡ, ವಲಯ ಸಹಾಯಕ ಆಯುಕ್ತ ನಾಗರಾಜು, ಮುಖಂಡರಾದ ವಿಜಯ್ಕುಮಾರ್, ವಾಸು, ಗೋವಿಂದರಾಜು, ರವಿ, ಮಧುಸೂದನ್, ಬಿಲ್ಲಯ್ಯ, ಈಶ್ವರ್, ನಾಗರತ್ನಾ, ದೀಪು, ರಾಜೀವ್, ಮಹದೇವ್, ರಾಜು, ರಂಗಸ್ವಾಮಿ, ಮುರಳೀಧರ್ ಮತ್ತು ಪುನೀತ್ ಭಾಗವಹಿಸಿದ್ದರು.