‘ಬಂಧಿತರಾದ ಮಂಜು ಮತ್ತು ಮೋಹನ್ ಎಂಬವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಇನ್ನೊಬ್ಬ ಆರೋಪಿ ಜಯಂತ್ ತಲೆಮರೆಸಿಕೊಂಡಿದ್ದಾರೆ. ಪತ್ತೆ ಕಾರ್ಯಾಚರಣೆ ತಂಡದಲ್ಲಿ ಆನೆಚೌಕೂರು ವಲಯ ಅಧಿಕಾರಿ ದೇವರಾಜ್, ಸಿಬ್ಬಂದಿ ಚನ್ನವೀರ ಗಾಣಗೇರ, ತಿಮ್ಮಣ್ಣ ಹಾಗೂ ಶಿವು ಇದ್ದರು’ ಎಂದು ನಾಗರಹೊಳೆ ಹುಲಿ ಯೋಜನಾ ನಿರ್ದೇಶನಾಲಯದ ಎಸಿಎಫ್ ದಯಾನಂದ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ