ಮೈಸೂರು: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಮೈಸೂರು ನಗರ, ಜಿಲ್ಲಾ ಘಟಕ ಹಾಗೂ ಕೋ.ಚೆನ್ನಬಸಪ್ಪನವರ ಜನ್ಮ ಶತಮಾನೋತ್ಸವ ಸಮಿತಿಯಿಂದ ಜುಲೈ 27ರಂದು ಬೆಳಿಗ್ಗೆ 11ಕ್ಕೆ ಕುವೆಂಪುನಗರದ ಜೆಎಸ್ಎಸ್ ಕಾನೂನು ಕಾಲೇಜಿನಲ್ಲಿ ‘ಸ್ವಾತಂತ್ರ್ಯ ಹೋರಾಟಗಾರ, ಸಾಹಿತಿ ಕೋ.ಚೆನ್ನಬಸಪ್ಪನವರ ಜನ್ಮಶತಮಾನೋತ್ಸವ’ ಕಾರ್ಯಕ್ರಮ ಏರ್ಪಡಿಸಲಾಗಿದೆ.