ಮೈಸೂರು ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ, ಬಿಜೆಪಿ ಮುಖಂಡರಾದ ಎಲ್. ನಾಗೇಂದ್ರ, ಕವೀಶ್ಗೌಡ, ಜೆಡಿಎಸ್ ಮುಖಂಡ ಕೆ.ವಿ. ಶ್ರೀಧರ್, ಕೊಡಗು ಗೌಡ ಸಮಾಜದ ಅಧ್ಯಕ್ಷ ತೋಟಂಬೈಲು ಈ.ಮನೋಹರ್, ಉಪಾಧ್ಯಕ್ಷ ಕುಯ್ಯಮುಡಿ ಬಿ.ರಾಮಪ್ಪ, ಕಾರ್ಯದರ್ಶಿ ಕುಂಟಿಕಾನ ಎಸ್.ಗಣಪತಿ, ಸಹ ಕಾರ್ಯದರ್ಶಿ ಕಾಳೇರಮ್ಮನ ಎಂ.ನಾಣಯ್ಯ, ನಿರ್ದೇಶಕರಾದ ಕೊಂಬಾರನ ಯು.ಬಸಪ್ಪ, ನಡುವಟ್ಟೀರ ಜಿ.ಲಕ್ಷ್ಮಣ, ಚೆರಿಯಮನೆ ಸಿ.ನರೇಶ್ ಕುಮಾರ್ ಪಾಲ್ಗೊಂಡಿದ್ದರು.