ವಿಶ್ವವಿದ್ಯಾಲಯ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಪುಸ್ತಕ ಬಿಡುಗಡೆ ಮಾಡುವರು. ಸಂಪಾದಕ ಪ್ರೊ.ಎಸ್.ಎನ್.ಶ್ರೀಧರ್, ಜೆಎನ್ಯು ನಿವೃತ್ತ ಪ್ರಾಧ್ಯಾಪಕ ಎಚ್.ಎಸ್.ಶಿವಪ್ರಕಾಶ್, ವಿಭಾಗದ ಮುಖ್ಯಸ್ಥ ಪ್ರೊ.ಕೆ.ಸದಾಶಿವ, ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಕೃಷ್ಣಮೂರ್ತಿ ಹನೂರು ಉಪಸ್ಥಿತರಿರುವರು ಎಂದು ವಿಶ್ವವಿದ್ಯಾಲಯ ಪ್ರಕಟಣೆ ತಿಳಿಸಿದೆ.