ಸಭೆಯಲ್ಲಿ ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ, ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ಪ್ರೀತಿ ಅರಸ್, ಮೈಮುಲ್ ನಿರ್ದೇಶಕ ಎಚ್.ಡಿ.ರಾಜೇಂದ್ರ, ಜಿಲ್ಲಾ ಬ್ಯಾಂಕ್ ನಿರ್ದೇಶಕ ಸಿ.ಎನ್.ರವಿ, ಪುರಸಭೆ ಅಧ್ಯಕ್ಷ ಕೆ.ಮಹೇಶ್, ಟಿಎಪಿಸಿಎಂಎಸ್ ನಿರ್ದೇಶಕಿ ಸುನಿತಾ ಮಂಜುನಾಥ್, ತಾ.ಪಂ ಮಾಜಿ ಸದಸ್ಯರಾದ ಎಸ್.ರಾಮು, ಎ.ಟಿ.ರಂಗಸ್ವಾಮಿ, ಮಲ್ಲಿಕಾರ್ಜುನ, ರಘುನಾಥ್, ಅಣ್ಣೇಗೌಡ, ಚಂದ್ರಶೇಖರ್, ಹೇಮಂತ್ ಕುಮಾರ್, ಗೋವಿಂದೇ ಗೌಡ, ಜಲೇಂದ್ರ, ವೆಂಕಟೇಶ್, ತಿಮ್ಮನಾಯ್ಕ, ದಿನೇಶ್ ಇದ್ದರು.