<p><strong>ಮೈಸೂರು: </strong>ಎಚ್ ಡಿ ಕೋಟೆ ತಾಲ್ಲೂಕಿನ ಹಂಪಾಪುರ ಹೋಬಳಿಯ ಜಿ.ಬಿ. ಸರಗೂರಿನಲ್ಲಿ ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿನಲ್ಲಿ ಹೆಣ್ಣು ಚಿರತೆ ಬುಧವಾರ ಸೆರೆಯಾಗಿದೆ.</p>.<p>ಚಿರತೆ ಕಾಟ ಹೆಚ್ಚಾದ್ದರಿಂದ ತಿಮ್ಮಾಚಾರಿ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಬೋನನ್ನು ಇರಿಸಲಾಗಿತ್ತು. ಈಗ ಚಿರತೆ ಬೋನಿಗೆ ಬಿದ್ದಿರುವುದರಿಂದ ಗ್ರಾಮದ ಜನ ನಿಟ್ಟುಸಿರುಬಿಟ್ಟಿದ್ದಾರೆ.</p>.<p>ಆಹಾರ ಅರಸಿ ಕಾಡಿನಂಚಿನ ಗ್ರಾಮಗಳಿಗೆ ಬರುತ್ತಿರುವ ವನ್ಯಜೀವಿಗಳ ಸಂಖ್ಯೆ ಹೆಚ್ಚುತ್ತಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಎಚ್ ಡಿ ಕೋಟೆ ತಾಲ್ಲೂಕಿನ ಹಂಪಾಪುರ ಹೋಬಳಿಯ ಜಿ.ಬಿ. ಸರಗೂರಿನಲ್ಲಿ ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿನಲ್ಲಿ ಹೆಣ್ಣು ಚಿರತೆ ಬುಧವಾರ ಸೆರೆಯಾಗಿದೆ.</p>.<p>ಚಿರತೆ ಕಾಟ ಹೆಚ್ಚಾದ್ದರಿಂದ ತಿಮ್ಮಾಚಾರಿ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಬೋನನ್ನು ಇರಿಸಲಾಗಿತ್ತು. ಈಗ ಚಿರತೆ ಬೋನಿಗೆ ಬಿದ್ದಿರುವುದರಿಂದ ಗ್ರಾಮದ ಜನ ನಿಟ್ಟುಸಿರುಬಿಟ್ಟಿದ್ದಾರೆ.</p>.<p>ಆಹಾರ ಅರಸಿ ಕಾಡಿನಂಚಿನ ಗ್ರಾಮಗಳಿಗೆ ಬರುತ್ತಿರುವ ವನ್ಯಜೀವಿಗಳ ಸಂಖ್ಯೆ ಹೆಚ್ಚುತ್ತಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>