<p><strong>ತಿ.ನರಸೀಪುರ: </strong>ತಾಲ್ಲೂಕಿನ ತುಂಬಲ ಗ್ರಾಮದ ಜಮೀನೊಂದರಲ್ಲಿ ಮಂಗಳವಾರ ಕಬ್ಬು ಕಟಾವಿನ ವೇಳೆ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.</p>.<p>ಗ್ರಾಮದ ಇರ್ಷಾದ್ ಎಂಬುವರ ಜಮೀನಿನಲ್ಲಿ ಕಬ್ಬು ಕಟಾವು ಮಾಡುವ ವೇಳೆ ಈ ಮೂರು ಮರಿಗಳು ಸಿಕ್ಕಿದ್ದು, ಮೂರ್ನಾಲ್ಕು ದಿನದ ಹಿಂದಷ್ಟೇ ಜನಿಸಿರಬಹುದು ಎನ್ನಲಾಗಿದೆ.</p>.<p>ಅರಣ್ಯ ಇಲಾಖೆಗೆ ಮಾಹಿತಿ ದೊರೆತ ತಕ್ಷಣವೇ ಉಪವಲಯ ಅರಣ್ಯಾಧಿಕಾರಿ ಮಂಜುನಾಥ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮರಿಗಳನ್ನು ವಶಕ್ಕೆ ಪಡೆದಿದ್ದಾರೆ. ಮೇಲಧಿಕಾರಿಗಳ ಸೂಚನೆಯಂತೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿ.ನರಸೀಪುರ: </strong>ತಾಲ್ಲೂಕಿನ ತುಂಬಲ ಗ್ರಾಮದ ಜಮೀನೊಂದರಲ್ಲಿ ಮಂಗಳವಾರ ಕಬ್ಬು ಕಟಾವಿನ ವೇಳೆ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.</p>.<p>ಗ್ರಾಮದ ಇರ್ಷಾದ್ ಎಂಬುವರ ಜಮೀನಿನಲ್ಲಿ ಕಬ್ಬು ಕಟಾವು ಮಾಡುವ ವೇಳೆ ಈ ಮೂರು ಮರಿಗಳು ಸಿಕ್ಕಿದ್ದು, ಮೂರ್ನಾಲ್ಕು ದಿನದ ಹಿಂದಷ್ಟೇ ಜನಿಸಿರಬಹುದು ಎನ್ನಲಾಗಿದೆ.</p>.<p>ಅರಣ್ಯ ಇಲಾಖೆಗೆ ಮಾಹಿತಿ ದೊರೆತ ತಕ್ಷಣವೇ ಉಪವಲಯ ಅರಣ್ಯಾಧಿಕಾರಿ ಮಂಜುನಾಥ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಮರಿಗಳನ್ನು ವಶಕ್ಕೆ ಪಡೆದಿದ್ದಾರೆ. ಮೇಲಧಿಕಾರಿಗಳ ಸೂಚನೆಯಂತೆ ಮುಂದಿನ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>