ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು: ಹುಲಿ ಸುತ್ತ ಮೂರೇ ದಿನಕ್ಕೆ ಚಿರತೆ ಮೃತದೇಹ ಪತ್ತೆ

Last Updated 4 ಆಗಸ್ಟ್ 2018, 6:27 IST
ಅಕ್ಷರ ಗಾತ್ರ

ಮೈಸೂರು: ಎಚ್‌.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯದ ಹಿನ್ನೀರಿನಲ್ಲಿ ಶನಿವಾರ ಬೆಳಿಗ್ಗೆ ಚಿರತೆ ಮೃತದೇಹ ಪತ್ತೆಯಾಗಿದೆ.

ಮೂರು ದಿನದ ಹಿಂದೆ (ಬುಧವಾರ) ಹುಲಿಯೊಂದು ಅನುಮಾನಾಸ್ಪದವಾಗಿ ಮೃತಪಟ್ಟಿತ್ತು. ಇದೀಗ ಚಿರತೆ ಮೃತದೇಹ ಪತ್ತೆಯಾಗಿರುವುದು ಸಾರ್ವಜನಿಕರು ಹಾಗೂ ವನ್ಯಜೀವಿ ಪ್ರಿಯರಲ್ಲಿ ಆತಂಕ ಮೂಡಿಸಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT