ಮಹಾತ್ಮ ಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಸೋಮಶೇಖರ್, ಮುಡಾ ಮಾಜಿ ಸದಸ್ಯ ಭಾಸ್ಕರ್ ಎಲ್.ಗೌಡ, ಮುಖಂಡರಾದ ಪಿ.ರಾಜು, ಶೌಖತ್ ಪಾಷ, ದೀಪಕ್ ಪುಟ್ಟಸ್ವಾಮಿ, ಐಟಿ ಸೆಲ್ ಅಧ್ಯಕ್ಷ ನಿರಾಲ್ ಶಾ, ತ್ಯಾಗರಾಜು, ಸತೀಶ್ ಜಾರಕಿಹೊಳಿ ಅಭಿಮಾನಿ ಬಳಗದ ಬ್ಯಾಂಕ್ ರವಿ ಉಪಸ್ಥಿತರಿದ್ದರು.