ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಅಭ್ಯರ್ಥಿಗಳಿಗೆ ವಿಶ್ರಾಂತಿ ಸಮಯ| ಮತದಾರರಿಗೆ ಧನ್ಯವಾದ ಹೇಳಿದ ಯದುವೀರ್, ಲಕ್ಷ್ಮಣ

Published : 28 ಏಪ್ರಿಲ್ 2024, 4:59 IST
Last Updated : 28 ಏಪ್ರಿಲ್ 2024, 4:59 IST
ಫಾಲೋ ಮಾಡಿ
Comments
ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶನಿವಾರ ಕುವೆಂಪುನಗರದಲ್ಲಿನ ತಮ್ಮ ಚುನಾವಣಾ ಕಚೇರಿಯಲ್ಲಿ ‘ಪ್ರಜಾವಾಣಿ’ ಓದುವಲ್ಲಿ ನಿರತರಾಗಿದ್ದರು
ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶನಿವಾರ ಕುವೆಂಪುನಗರದಲ್ಲಿನ ತಮ್ಮ ಚುನಾವಣಾ ಕಚೇರಿಯಲ್ಲಿ ‘ಪ್ರಜಾವಾಣಿ’ ಓದುವಲ್ಲಿ ನಿರತರಾಗಿದ್ದರು
ಪ್ರಚಾರ ಇಲ್ಲದೇ ಇರುವುದರಿಂದ ಕೊಂಚ ರಿಲ್ಯಾಕ್ಸ್‌ ಆಗಿ ಇದ್ದೇನೆ. ಪಕ್ಷದ ಅಭ್ಯರ್ಥಿಗಳ ಪರ ಬೇರೆ ಕ್ಷೇತ್ರಗಳಲ್ಲಿ ಪ್ರಚಾರಕ್ಕೆ ಹೋಗುವ ಕುರಿತು ಸದ್ಯದಲ್ಲೇ ತಿಳಿಸುತ್ತೇನೆ
ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ ಬಿಜೆಪಿ ಅಭ್ಯರ್ಥಿ
ಜಾತಿ ಧರ್ಮಗಳ ಭೇದ ಮರೆತು ಜನ ಬೆಂಬಲ ನೀಡಿದ್ದಾರೆ. ಕಳೆದ ಒಂದು ತಿಂಗಳ ಕಾಲ ಪಕ್ಷದ ನಾಯಕರು ಮುಖಂಡರು ನನ್ನ ಪರ ಪ್ರಚಾರ ನಡೆಸಿದ್ದಾರೆ. ಅವರೆಲ್ಲರಿಗೂ ಧನ್ಯವಾದ
ಎಂ. ಲಕ್ಷ್ಮಣ ಕಾಂಗ್ರೆಸ್ ಅಭ್ಯರ್ಥಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT