‘ಮೋದಿಯ ಎಲ್ಲ ಭರವಸೆಗಳು ವೈಫಲ್ಯಗಳಾಗಿ ಬದಲಾಗಿದ್ದು, ರೈತರ ಆದಾಯ ಸುಧಾರಣೆಯಾಗಿಲ್ಲ, ಜನರ ಆಶ್ರಯಕ್ಕೆ ಮನೆಯಾಗಲಿ, ಉತ್ತಮ ಕುಡಿಯುವ ನೀರಾಗಲಿ, ಯುವಕರಿಗೆ ಉದ್ಯೋಗವಾಗಲಿ ದೊರೆತಿಲ್ಲ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನುಡಿದಂತೆ ನಡೆದಿದೆ. ಕಾಂಗ್ರೆಸ್ಗೆ ಬೆಂಬಲ ನೀಡುವುದು ದೇಶದ ಉಳಿವಿಗೆ ಅಗತ್ಯ’ ಎಂದು ಪ್ರತಿಪಾದಿಸಿದರು.