ಸೋಮವಾರ ಮಧ್ಯಾಹ್ನ ಬ್ಯಾಂಕ್ನ ಶಾಖೆಗೆ ಬಂದ ನಿಂಗೇಗೌಡ, ಏಕಾಏಕಿ ವಿಷ ಸೇವಿಸಿ ಅಸ್ವಸ್ಥರಾಗಿ ವಾಂತಿ ಮಾಡಿಕೊಂಡು ಒದ್ದಾಡುತ್ತಿದ್ದರು. ಈ ವೇಳೆ ಬ್ಯಾಂಕ್ನ ಸಿಬ್ಬಂದಿ ಅವರ ಮಗನಿಗೆ ಕರೆ ಮಾಡಿ ತಿಳಿಸಿದರು. ನಂತರ ಅವರನ್ನು ಎಚ್.ಡಿ.ಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಪ್ರಾಥಮಿಕ ಹಂತದ ಚಿಕಿತ್ಸೆ ಮಾಡಿಸಿಕೊಂಡು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.