‘ಅಣೆಕಟ್ಟೆ ಕಾಮಗಾರಿ ಮುಗಿಯವ ಹಂತಕ್ಕೆ ಬಂದಿದೆ. ಇನ್ನು ಕೆಲವೇ ದಿನಗಳಲ್ಲಿ ಸರ್ಕಾರಕ್ಕೆ ಹಸ್ತಾಂತರಿಸಲಾಗುವುದು.
ರಘುರಾಮ್ ಸೈಟ್ ಎಂಜಿನಿಯರ್ ರಾಮ್ ಲಿಂಗಮ್ ಕನ್ಸ್ಟ್ರಕ್ಷನ್ ಕಂಪನಿ
ಟಿ.ಎನ್.ರಮೇಶ್
ಎಚ್.ಸಿ.ಮಹದೇವಪ್ಪ ಅವರ ಶ್ರಮದಿಂದ ಮಾಧವ ಮಂತ್ರಿ ನೂತನ ಅಣೆಕಟ್ಟೆ ನಿರ್ಮಾಣವಾಗಿದೆ. ಇಲ್ಲದಿದ್ದರೆ ಈ ಭಾಗದ ರೈತರು ವಲಸೆ ಹೋಗಬೇಕಿತ್ತು.
ಟಿ.ಎನ್.ರಮೇಶ್ ರೈತ
ಎಚ್.ಸಿ.ಮಹದೇವಪ್ಪ
ಉದ್ಯಾನ ನಿರ್ಮಾಣ
‘ತಲಕಾಡು ಭಾಗದ ರೈತರಿಗೆ ಅನುಕೂಲ ಕಲ್ಪಿಸಲು ಮಾಧವ ಮಂತ್ರಿ ನೂತನ ಅಣೆಕಟ್ಟು ನಿರ್ಮಾಣ ಮಾಡಲಾಗುತ್ತಿದೆ. ಈ ಪ್ರದೇಶವು ಸುಂದರ ಪ್ರವಾಸಿ ತಾಣವನ್ನಾಗಿ ಮಾಡಲು ಉದ್ಯಾನ ನಿರ್ಮಿಸಲಾಗುವುದು’ ಎಂದು ಸಚಿವ ಎಚ್.ಸಿ.ಮಹದೇವಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.