<p><strong>ಪಿರಿಯಾಪಟ್ಟಣ</strong>: ಮಾರಾಟ ಮಾಡುವ ಸಲುವಾಗಿ 240 ಗ್ರಾಂ ಒಣ ಗಾಂಜಾವನ್ನು ಅಕ್ರಮವಾಗಿ ಇಟ್ಟುಕೊಂಡಿದ್ದ ವ್ಯಕ್ತಿಯನ್ನು ಪಿರಿಯಾಪಟ್ಟಣ ಪೊಲೀಸರು ಬಂಧಿಸಿದ್ದಾರೆ.</p>.<p>ತಾಲ್ಲೂಕಿನ ಪಂಚವಳ್ಳಿ ಗ್ರಾಮದ ಆಟೋ ಚಾಲಕ ಹಾಲಿ ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಕೂಡಿಗೆಯಲ್ಲಿ ವಾಸಿಸುತ್ತಿರುವ ಮತೀನ್ಖಾನ್ (22) ಬಂಧಿತ ಆರೋಪಿ.</p>.<p>ಪಂಚವಳ್ಳಿ- ಗೋಣಿಕೊಪ್ಪ ರಸ್ತೆಯಲ್ಲಿನ ಉತ್ತೇನಹಳ್ಳಿ ಗೇಟ್ ಬಳಿ ಇರುವ ಖಾಸಗಿ ಹೊಟೇಲ್ ಮುಂಭಾಗ ಆರೋಪಿ ಮತೀನ್ಖಾನ್ ಭಾನುವಾರ ಮಧ್ಯಾಹ್ನ ಪ್ಲಾಸ್ಟಿಕ್ ಕವರ್ನಲ್ಲಿ ಗಾಂಜಾ ಇಟ್ಟುಕೊಟ್ಟು ಸಾರ್ವಜನಿಕರಿಗೆ ₹ 150 ರಿಂದ ₹ 200ಗಳಿಗೆ ಮಾರಾಟ ಮಾಡುತ್ತಿದ್ದು ಈ ವೇಳೆ ಸ್ಥಳೀಯರು ನೀಡಿದ ಮಾಹಿತಿಯಂತೆ ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು, ಪಿಎಸ್ಐ ನವ್ಯಾ ಮತ್ತು ಸಿಬ್ಬಂದಿ ಸ್ಥಳಕ್ಕೆ ಹೋಗಿ ತಪಾಸಣೆ ಮಾಡಿದಾಗ ಗಾಂಜಾ ಇರುವುದು ಪತ್ತೆಯಾಗಿದೆ. ಆರೋಪಿಯನ್ನು ಬಂಧಿಸಿದ್ದಾರೆ.</p>.<p>ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂ ಮಹಾದೇವಪ್ಪ, ಬಸವರಾಜು, ಪುನೀತ್, ಅಣ್ಣಯ್ಯ, ಮಂಜು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಿರಿಯಾಪಟ್ಟಣ</strong>: ಮಾರಾಟ ಮಾಡುವ ಸಲುವಾಗಿ 240 ಗ್ರಾಂ ಒಣ ಗಾಂಜಾವನ್ನು ಅಕ್ರಮವಾಗಿ ಇಟ್ಟುಕೊಂಡಿದ್ದ ವ್ಯಕ್ತಿಯನ್ನು ಪಿರಿಯಾಪಟ್ಟಣ ಪೊಲೀಸರು ಬಂಧಿಸಿದ್ದಾರೆ.</p>.<p>ತಾಲ್ಲೂಕಿನ ಪಂಚವಳ್ಳಿ ಗ್ರಾಮದ ಆಟೋ ಚಾಲಕ ಹಾಲಿ ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ ಕೂಡಿಗೆಯಲ್ಲಿ ವಾಸಿಸುತ್ತಿರುವ ಮತೀನ್ಖಾನ್ (22) ಬಂಧಿತ ಆರೋಪಿ.</p>.<p>ಪಂಚವಳ್ಳಿ- ಗೋಣಿಕೊಪ್ಪ ರಸ್ತೆಯಲ್ಲಿನ ಉತ್ತೇನಹಳ್ಳಿ ಗೇಟ್ ಬಳಿ ಇರುವ ಖಾಸಗಿ ಹೊಟೇಲ್ ಮುಂಭಾಗ ಆರೋಪಿ ಮತೀನ್ಖಾನ್ ಭಾನುವಾರ ಮಧ್ಯಾಹ್ನ ಪ್ಲಾಸ್ಟಿಕ್ ಕವರ್ನಲ್ಲಿ ಗಾಂಜಾ ಇಟ್ಟುಕೊಟ್ಟು ಸಾರ್ವಜನಿಕರಿಗೆ ₹ 150 ರಿಂದ ₹ 200ಗಳಿಗೆ ಮಾರಾಟ ಮಾಡುತ್ತಿದ್ದು ಈ ವೇಳೆ ಸ್ಥಳೀಯರು ನೀಡಿದ ಮಾಹಿತಿಯಂತೆ ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು, ಪಿಎಸ್ಐ ನವ್ಯಾ ಮತ್ತು ಸಿಬ್ಬಂದಿ ಸ್ಥಳಕ್ಕೆ ಹೋಗಿ ತಪಾಸಣೆ ಮಾಡಿದಾಗ ಗಾಂಜಾ ಇರುವುದು ಪತ್ತೆಯಾಗಿದೆ. ಆರೋಪಿಯನ್ನು ಬಂಧಿಸಿದ್ದಾರೆ.</p>.<p>ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂ ಮಹಾದೇವಪ್ಪ, ಬಸವರಾಜು, ಪುನೀತ್, ಅಣ್ಣಯ್ಯ, ಮಂಜು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>