ಈ ಕುರಿತು ಪ್ರತಿಕ್ರಿಯಿಸಿದ ನಾಗರಹೊಳೆ ಅರಣ್ಯದ ಉಪ ಅರಣ್ಯ ಸಂರಕ್ಷಣಾಧಿಕಾರಿ ದಯಾನಂದ್, ಹೆಬ್ಬಾವು ಎಚ್.ಡಿ.ಕೋಟೆ ಬಳ್ಳೆ ಅಂತರಸಂತೆ ವಲಯ ವ್ಯಾಪ್ತಿಯಲ್ಲಿ ಕೇರಳ ರಾಜ್ಯಕ್ಕೆ ಹಾದು ಹೋಗುವ ರಸ್ತೆಯಲ್ಲಿ ಮಲಗಿತ್ತು.ಅದನ್ನು ಸಾರ್ವಜನಿಕರೊಬ್ಬರು ಪಕ್ಕಕ್ಕೆ ಎಳೆದುಬಿಟ್ಟು ರಕ್ಷಣೆ ಮಾಡಿದ್ದಾರೆ. ಒಂದು ವೇಳೆ ವಾಹನ ಹರಿಸಿದ್ದರೆ ಶಿಕ್ಷೆಗೆ ಒಳಗಾಗುತ್ತಿದ್ದರು. ಘಟನೆ ಬಗ್ಗೆ ತನಿಖೆ ನಡೆಸಲಾಗುವುದು ಎಂದರು.