<p>ಬೆಳಕವಾಡಿ: ಸಮೀಪದ ಬೋಪ್ಪೇಗೌಡನಪುರ (ಬಿ.ಜಿ.ಪುರ) ಗ್ರಾಮದ ಮಂಟೇಸ್ವಾಮಿ ಮಠದ ಆವರಣದಲ್ಲಿ ಸೋಮವಾರ ತಿ.ನರಸೀಪುರ ತಾಲ್ಲೂಕಿನ ಡಣಾಯಕನಪುರ ಗ್ರಾಮಸ್ಥರಿಂದ ಎರಡನೇ ಪಂಕ್ತಿ ಸೇವೆ ಅಂಗವಾಗಿ ಅನ್ನಸಂತರ್ಪಣೆ ನಡೆಯಿತು.</p>.<p>51 ವರ್ಷಗಳಿಂದ ಎರಡನೇ ಪಂಕ್ತಿ ಸೇವೆಯನ್ನು ಡಣಾಯಕನಪುರ ಗ್ರಾಮಸ್ಥರು ನಡೆಸಿಕೊಂಡು ಬರುತ್ತಿರುವುದು ವಾಡಿಕೆ. ಅದರಂತೆ ಮಠದ ಪರಿನಾ ಮನೆಯಲ್ಲಿ ಅಡುಗೆ ತಯಾರಿಸಿ ಮದ್ಯಾಹ್ನದಿಂದ ಸಂಜೆವರೆಗೂ ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿಸಲಾಯಿತು.</p>.<p>ರಾಜ್ಯದ ವಿವಿಧ ಗ್ರಾಮಗಳಿಂದ ಭಕ್ತರು ದೇವಸ್ಥಾನಕ್ಕೆ ಬಂದು ದೇವರಿಗೆ ಧೂಪ, ದೀಪ, ಪೂಜೆ ಸಲ್ಲಿಸಿ ದರ್ಶನ ಪಡೆದರು. ನಂತರ ಅನ್ನಸಂತರ್ಪಣೆ, ಪ್ರಸಾದದ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಗ್ರಾಮದ ಹೊರಮಠದಲ್ಲೂ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ಮಠಾಧ್ಯಕ್ಷರಾದ ಚಂದ್ರಶೇಖರ ಸ್ವಾಮೀಜಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-40-1702545964</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಕವಾಡಿ: ಸಮೀಪದ ಬೋಪ್ಪೇಗೌಡನಪುರ (ಬಿ.ಜಿ.ಪುರ) ಗ್ರಾಮದ ಮಂಟೇಸ್ವಾಮಿ ಮಠದ ಆವರಣದಲ್ಲಿ ಸೋಮವಾರ ತಿ.ನರಸೀಪುರ ತಾಲ್ಲೂಕಿನ ಡಣಾಯಕನಪುರ ಗ್ರಾಮಸ್ಥರಿಂದ ಎರಡನೇ ಪಂಕ್ತಿ ಸೇವೆ ಅಂಗವಾಗಿ ಅನ್ನಸಂತರ್ಪಣೆ ನಡೆಯಿತು.</p>.<p>51 ವರ್ಷಗಳಿಂದ ಎರಡನೇ ಪಂಕ್ತಿ ಸೇವೆಯನ್ನು ಡಣಾಯಕನಪುರ ಗ್ರಾಮಸ್ಥರು ನಡೆಸಿಕೊಂಡು ಬರುತ್ತಿರುವುದು ವಾಡಿಕೆ. ಅದರಂತೆ ಮಠದ ಪರಿನಾ ಮನೆಯಲ್ಲಿ ಅಡುಗೆ ತಯಾರಿಸಿ ಮದ್ಯಾಹ್ನದಿಂದ ಸಂಜೆವರೆಗೂ ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿಸಲಾಯಿತು.</p>.<p>ರಾಜ್ಯದ ವಿವಿಧ ಗ್ರಾಮಗಳಿಂದ ಭಕ್ತರು ದೇವಸ್ಥಾನಕ್ಕೆ ಬಂದು ದೇವರಿಗೆ ಧೂಪ, ದೀಪ, ಪೂಜೆ ಸಲ್ಲಿಸಿ ದರ್ಶನ ಪಡೆದರು. ನಂತರ ಅನ್ನಸಂತರ್ಪಣೆ, ಪ್ರಸಾದದ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಗ್ರಾಮದ ಹೊರಮಠದಲ್ಲೂ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ಮಠಾಧ್ಯಕ್ಷರಾದ ಚಂದ್ರಶೇಖರ ಸ್ವಾಮೀಜಿ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260324-40-1702545964</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>