ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಎಚ್.ಎಂ. ಗಣೇಶ್ ಪ್ರಸಾದ್, ದರ್ಶನ್ ಪುಟ್ಟಣ್ಣಯ್ಯ, ಮಾಜಿ ಶಾಸಕ ಆರ್. ನರೇಂದ್ರ, ಕಾಂಗ್ರೆಸ್ ಮುಖಂಡರಾದ ಜಿ.ಎನ್. ನಂಜುಂಡಸ್ವಾಮಿ, ಕಾಗಲವಾಡಿ ಎಂ. ಶಿವಣ್ಣ, ಆರ್. ಮಹದೇವು, ಸದಾಶಿವಮೂರ್ತಿ, ಕೆರೆಹಳ್ಳಿ ನವೀನ್, ಸೈಯದ್ ರಫಿ ಮೊದಲಾದವರು ಪಾಲ್ಗೊಂಡು ಅಭಿನಂದಿಸಿದರು.