ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ತಲಕಾಡು | ನಿಸರ್ಗಧಾಮ: ಸಾವಿಗೆ ಬೀಳಲಿ ಕಡಿವಾಣ

ತಲಕಾಡಿನ ಕಾವೇರಿ ನದಿಯಲ್ಲಿ ಮುಳುಗಿ ಪ್ರತಿ ವರ್ಷ 10ಕ್ಕೂ ಹೆಚ್ಚು ಪ್ರವಾಸಿಗರ ಸಾವು
Published : 14 ಜೂನ್ 2023, 1:23 IST
Last Updated : 14 ಜೂನ್ 2023, 1:23 IST
ಫಾಲೋ ಮಾಡಿ
Comments
ತಲಕಾಡಿನ ಗ್ರಾಮ ಪಂಚಾಯಿತಿ ಸಿಬ್ಬಂದಿ ಪ್ರವಾಸಿಗರಿಂದ ಸುಂಕ ವಸೂಲಿ ಮಾಡಿದರು
ತಲಕಾಡಿನ ಗ್ರಾಮ ಪಂಚಾಯಿತಿ ಸಿಬ್ಬಂದಿ ಪ್ರವಾಸಿಗರಿಂದ ಸುಂಕ ವಸೂಲಿ ಮಾಡಿದರು
ನದಿಯಲ್ಲಿ ಮುಳುಗಿ ಸಾಯುವವರ ಸಂಖ್ಯೆ ಹೆಚ್ಚಿದ್ದರೂ ಪ್ರವಾಸಿಗರ ರಕ್ಷಣೆಗೆ ಅರಣ್ಯ ಇಲಾಖೆ ಹಾಗೂ ಗ್ರಾ.ಪಂ ಅಧಿಕಾರಿಗಳು ಗಮನ ಹರಿಸಿಲ್ಲ.
- ಎಚ್.ರಾಜು, ಕಾರ್ಯಾಧ್ಯಕ್ಷ ಕಸಾಪ ತಲಕಾಡು ಘಟಕ
ಬ್ಯಾರಿಕೇಡ್ ಅಳವಡಿಕೆ
‘ಈಗಾಗಲೇ ಮುನ್ನೆಚ್ಚರಿಕೆಯಾಗಿ ಬ್ಯಾರಿಕೇಡ್ ಅಳವಡಿಸಿದ್ದು ಭಾನುವಾರದಂದು ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತಿದೆ. ಮಾಲಂಗಿ ಭಾಗದಲ್ಲಿ ನೂತನ ಸೇತುವೆ ಕಾಮಗಾರಿ ನಡೆಯುತ್ತಿರುವುದರಿಂದ ಆ ಕಡೆಯಿಂದ ಬರುವ ಪ್ರವಾಸಿಗರು ಅನಾಹುತಕ್ಕೆ ಸಿಲುಕುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮುನ್ನೆಚ್ಚರಿಕೆ ವಹಿಸಲಾಗುವುದು’ ಎಂದು ತಲಕಾಡು ಅರಣ್ಯ ಅಧಿಕಾರಿ ನಾಗರಾಜು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT