ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಜನರ ಮನದಲ್ಲಿ ಉಳಿದಿರುವ ಅರ್ಜುನ: ಸಚಿವ ಈಶ್ವರ ಖಂಡ್ರೆ

Published : 28 ಜೂನ್ 2025, 5:49 IST
Last Updated : 28 ಜೂನ್ 2025, 5:49 IST
ಫಾಲೋ ಮಾಡಿ
Comments
ಮಾನವ –ವನ್ಯಪ್ರಾಣಿ ಸಂಘರ್ಷ ತಡೆಗೆ ಎಷ್ಟು ರೈಲು ಬ್ಯಾರಿಕೇಡ್ ಅಳವಡಿಸಬೇಕು ಎಂಬುದರ ವರದಿ ತಯಾರಿಸಲಾಗುತ್ತಿದ್ದು ಹಣ ನೀಡಲು ಮುಖ್ಯಮಂತ್ರಿ ಸಿದ್ಧವಿದ್ದಾರೆ
ಈಶ್ವರ ಖಂಡ್ರೆ ಅರಣ್ಯ ಸಚಿವ
ಸಚಿವರಿಗೆ ಶಾಸಕರ ಮನವಿ
‘ಆದಿವಾಸಿಗಳಿಗೆ ಹಕ್ಕುಪತ್ರ ವಿತರಣೆಗೆ ಶೀಘ್ರ ಕ್ರಮ ವಹಿಸಬೇಕು. ಈ ಭಾಗದಲ್ಲಿ ಆನೆ ಹುಲಿ ದಾಳಿ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿದ್ದು ಅದನ್ನು ತಪ್ಪಿಸಲು ಬೇಕಾದ ಯೋಜನೆಗಳನ್ನು ರೂಪಿಸಬೇಕು. ಅರಣ್ಯದಂಚಿನಲ್ಲಿ 50 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಅವಶ್ಯಕತೆ‌ ಇದ್ದು ಆ ಕಾಮಕಾರಿ ಮಾಡಿಸುವಂತೆ ಸಚಿವರನ್ನು ಕೋರಲಾಗಿದೆ’ ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು. ‘ಆದಿವಾಸಿಗಳಿಗೆ ಬಿಡುಗಡೆಯಾಗುವ ಅನುದಾನ ನೇರವಾಗಿ ಅವರಿಗೆ ತಲುಪುವಂತೆ‌ ಯೋಜನೆ ರೂಪಿಸಬೇಕು’ ಎಂದು ಕೋರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT