ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ರಾಜ್ಯ ಸರ್ಕಾರದಿಂದ ₹6 ಲಕ್ಷ, ಕೇಂದ್ರೀಯ ವಿಪತ್ತು ನಿಧಿಯ ಪರಿಹಾರ ಸೇರಿದಂತೆ ಒಟ್ಟು ₹7 ಲಕ್ಷ ನೀಡಲಾಗುವುದು. ಹಾನಿಗೊಂಡ ಮನೆಗೆ ₹1 ಲಕ್ಷ , ಅಗತ್ಯ ವಸ್ತುಗಳನ್ನು ಕೊಳ್ಳಲು ₹50 ಸಾವಿರ, ಮನೆ ನಿರ್ಮಾಣವಾಗುವವರೆಗೆ ಬಾಡಿಗೆ ಮನೆಯಲ್ಲಿ ವಾಸಿಸಲು ತಿಂಗಳಿಗೆ ₹10 ಸಾವಿರ ಕೊಡಲು ನಿರ್ಧರಿಸಲಾಗಿದೆ ಎಂದರು.