ಸಿಎಂ ವೈದ್ಯಕೀಯ ಸಲಹೆಗಾರ ಡಾ.ರವಿಕುಮಾರ್, ತಹಶೀಲ್ದಾರ್ ನರಗುಂದ, ಸಾಲಿಗ್ರಾಮ ತಾಲ್ಲೂಕು ವೀರ ಮಡಿವಾಳ ಸಂಘದ ಅಧ್ಯಕ್ಷ ಎಸ್.ಜಿ.ಹರ್ಷವರ್ಧನ್, ಸಿದ್ದನಕೊಪ್ಪಲು ಕುಮಾರ್, ಪಟ್ಟಣ ಘಟಕದ ಅಧ್ಯಕ್ಷ ಗೋಪಾಲ್, ಗ್ರಾ.ಪಂ ಅಧ್ಯಕ್ಷೆ ಫಾತಿಮಾಉನ್ನಿಸಾ, ತಾ.ಪಂ ಮಾಜಿ ಅಧ್ಯಕ್ಷ ಚಂದ್ರಶೇಖರ್, ಬೋರಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯಕುಮಾರ್, ನಗರ ಘಟಕದ ಅಧ್ಯಕ್ಷ ಪ್ರಭಾಕರ್, ತಿಮ್ಮಶೆಟ್ಟಿ, ನಾಗರಾಜಶೆಟ್ಟಿ, ಶಿವಶಂಕರ್, ಜಯಣ್ಣ, ಸಣ್ಣಸ್ವಾಮಿ, ಬಲರಾಮ ಉಪಸ್ಥಿತರಿದ್ದರು.