‘ಕ್ಷೇತ್ರದ ವ್ಯಾಪ್ತಿಗೆ ಬರುವ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ–ಕಾಲೇಜುಗಳಲ್ಲಿ ಹಾಜರಾತಿ ಪ್ರಮಾಣ ಜಾಸ್ತಿ ಮಾಡಬೇಕು. ಕನಕಗಿರಿ, ವಿದ್ಯಾರಣ್ಯಪುರಂ, ಅಶೋಕಪುರಂ, ನಾಚನಹಳ್ಳಿಪಾಳ್ಯ ಮೊದಲಾದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಜಾಸ್ತಿ ಇರಬೇಕು. ಮುಖ್ಯೋಪಾಧ್ಯಾಯರು ಮನೆಗೆ ತೆರಳಿ ಮಕ್ಕಳನ್ನು ಕರೆತರಬೇಕು’ ಎಂದರು.